AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಧಿಯಲ್ಲೂ ವಂಚನೆಯಾ? ಭಾರತೀಯ ಮೂಲದ ಅಮೆರಿಕ ಉದ್ಯಮಿ ಅರೆಸ್ಟ್

ವಾಷಿಂಗ್ಟನ್: ಕೊರೊನಾ ಸಂಕಷ್ಟದಲ್ಲಿ ಇಡೀ ಜಗತ್ತು ಮುಳುಗಿದ್ರೆ ಅದೇ ಕೊರೊನಾ ಹೆಸರನ್ನು ಬಳಸಿಕೊಂಡು ಕೆಲ ಪಾಪಿಗಳು ದುಡ್ಡು ಮಾಡುತ್ತಿದ್ದಾರೆ. ಕೋವಿಡ್ ರಿಲೀಫ್ ಫಂಡ್‌ನಲ್ಲಿ 5.5 ಮಿಲಿಯನ್ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕದ ಉದ್ಯಮಿಯನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದಾರೆ. ಅಮೆರಿಕದ ಅಧಿಕಾರಿಗಳು ಸಿಯಾಟಲ್ ಮೂಲದ ಅಮೆಜಾನ್ ಮತ್ತು ಮೈಕ್ರೋಸಾಫ್ಟ್‌ನ ಮಾಜಿ ಕಾರ್ಯನಿರ್ವಾಹಕ, ಮುಕುಂದ್ ಮೋಹನ್​ನನ್ನ ಬಂಧಿಸಿದ್ದಾರೆ. ಪೇ ಚೆಕ್ ಪ್ರೊಟೆಕ್ಷನ್ ಪ್ರೋಗ್ರಾಂ (PPP) ದಾಖಲೆಗಳನ್ನು ನಕಲಿ ಮಾಡಿ ಮುಕುಂದ್ ವಂಚಿಸಿದ್ದಾರೆ ಮತ್ತು ಕೋವಿಡ್ […]

ಕೊರೊನಾ ನಿಧಿಯಲ್ಲೂ ವಂಚನೆಯಾ? ಭಾರತೀಯ ಮೂಲದ ಅಮೆರಿಕ ಉದ್ಯಮಿ ಅರೆಸ್ಟ್
ಆಯೇಷಾ ಬಾನು
| Edited By: |

Updated on:Jul 28, 2020 | 12:36 AM

Share

ವಾಷಿಂಗ್ಟನ್: ಕೊರೊನಾ ಸಂಕಷ್ಟದಲ್ಲಿ ಇಡೀ ಜಗತ್ತು ಮುಳುಗಿದ್ರೆ ಅದೇ ಕೊರೊನಾ ಹೆಸರನ್ನು ಬಳಸಿಕೊಂಡು ಕೆಲ ಪಾಪಿಗಳು ದುಡ್ಡು ಮಾಡುತ್ತಿದ್ದಾರೆ. ಕೋವಿಡ್ ರಿಲೀಫ್ ಫಂಡ್‌ನಲ್ಲಿ 5.5 ಮಿಲಿಯನ್ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕದ ಉದ್ಯಮಿಯನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದಾರೆ.

ಅಮೆರಿಕದ ಅಧಿಕಾರಿಗಳು ಸಿಯಾಟಲ್ ಮೂಲದ ಅಮೆಜಾನ್ ಮತ್ತು ಮೈಕ್ರೋಸಾಫ್ಟ್‌ನ ಮಾಜಿ ಕಾರ್ಯನಿರ್ವಾಹಕ, ಮುಕುಂದ್ ಮೋಹನ್​ನನ್ನ ಬಂಧಿಸಿದ್ದಾರೆ. ಪೇ ಚೆಕ್ ಪ್ರೊಟೆಕ್ಷನ್ ಪ್ರೋಗ್ರಾಂ (PPP) ದಾಖಲೆಗಳನ್ನು ನಕಲಿ ಮಾಡಿ ಮುಕುಂದ್ ವಂಚಿಸಿದ್ದಾರೆ ಮತ್ತು ಕೋವಿಡ್ -19 ಪರಿಹಾರ ನಿಧಿಯಲ್ಲಿ 5.5 ಮಿಲಿಯನ್‌ಗಿಂತ ಹೆಚ್ಚಿನ ಹಣವನ್ನು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ.

ಅವರು ಹೊಂದಿರುವ 6 ಕಂಪನಿಗಳಿಗೆ PPE ಅಪ್ಲಿಕೇಶನ್​ಗಳ ಮೂಲಕ ನಕಲಿ ಫೆಡರಲ್ ತೆರಿಗೆ ಸಲ್ಲಿಕೆ ಮಾಡಿದ್ದಾರೆ. ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ನಂತರ ಅವರು ಬಹಳಷ್ಟು ಹಣವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ತಮ್ಮ ರಾಬಿನ್‌ಹುಡ್ ಬ್ರೋಕರೇಜ್ ಖಾತೆಗೂ ವರ್ಗಾಯಿಸಿಕೊಂಡಿದ್ದಾರೆ ಎಂದು ಯುಎಸ್ ಅಟಾರ್ನಿ ತಮ್ಮ ದೋಷಾರೋಪ ಪಟ್ಟಿಯಲ್ಲಿ  ಆರೋಪಿಸಿದ್ದಾರೆ ಎಂದು ಸಿಯಾಟಲ್ ಟೈಮ್ಸ್ ವರದಿ ಮಾಡಿದೆ.

Published On - 3:30 pm, Mon, 27 July 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ