AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಡಾ.ವಿವೇಕ್‌ ಮೂರ್ತಿ ಮತ್ತೊಮ್ಮೆ ಅಮೆರಿಕದ ಸರ್ಜನ್ ಜನರಲ್ ಆಗಿ ನೇಮಕ

ಕರ್ನಾಟಕದ ಡಾ. ವಿವೇಕ್‌ ಮೂರ್ತಿಗೆ ಮತ್ತೊಮ್ಮೆ ಅಮೆರಿಕದ ಸರ್ಜನ್ ಜನರಲ್ ಹುದ್ದೆ ಲಭಿಸಿದೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಮಂಡ್ಯದ ಡಾ.ವಿವೇಕ್‌ ಮೂರ್ತಿ ಮತ್ತೊಮ್ಮೆ ಅಮೆರಿಕದ ಸರ್ಜನ್ ಜನರಲ್ ಆಗಿ ನೇಮಕ
ಡಾ. ವಿವೇಕ್‌ ಮೂರ್ತಿ ಮತ್ತು ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್
ಆಯೇಷಾ ಬಾನು
ಆಯೇಷಾ ಬಾನು|

Updated on: Dec 08, 2020 | 1:17 PM

Share

ವಾಷಿಂಗ್ಟನ್: ಕರ್ನಾಟಕದ ಡಾ. ವಿವೇಕ್‌ ಮೂರ್ತಿಗೆ ಮತ್ತೊಮ್ಮೆ ಅಮೆರಿಕದ ಸರ್ಜನ್ ಜನರಲ್ ಹುದ್ದೆ ಲಭಿಸಿದೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಹಿಂದೆ ಬರಾಕ್ ಒಬಾಮ ಆಳ್ವಿಕೆಯಲ್ಲಿ ವಿವೇಕ್‌ ಮೂರ್ತಿ ಅಮೆರಿಕದ ಸರ್ಜನ್ ಜನರಲ್ ಆಗಿದ್ದರು. ಸದ್ಯ ಈಗ ಮತ್ತೊಮ್ಮೆ ಅದೇ ಪ್ರತಿಷ್ಠಿತ ಹುದ್ದೆಗೆ ನೇಮಕವಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಂದಾಗ ವಿವೇಕ್‌ ಮೂರ್ತಿ ಸರ್ಜನ್ ಜನರಲ್ ಸ್ಥಾನ ತ್ಯಜಿಸಿದ್ದರು.

ಜೋ ಬೈಡನ್ ಅವರು ರಚಿಸಿರುವ ಕೊರೊನಾ ಟಾಸ್ಕ್​ ಫೋರ್ಸ್​ನಲ್ಲಿ ವಿವೇಕ್ ಮೂರ್ತಿ ಕೂಡ ಒಬ್ಬರಾಗಿದ್ದಾರೆ. ಹಾಗೂ ಕ್ಸೇವಿಯರ್ ಬೆಕೆರಾ ಅಮೆರಿಕದ ಹೆಲ್ತ್ ಸೆಕ್ರೆಟರಿ ಆಗಿ ನೇಮಕಗೊಂಡಿದ್ದಾರೆ. ವಿವೇಕ್‌ ಮೂರ್ತಿ ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಗ್ರಾಮದವರು.

ಅಮೆರಿಕದಲ್ಲೂ ಹುಟ್ಟೂರಿನ ಬೇರುಗಳು! ಹಿತ್ತಲಿನಲ್ಲಿ ಹಲಸಿನ ಜೊತೆ ಡಾ. ವಿವೇಕ್..

ಡಾ. ವಿವೇಕ್ ಮೂರ್ತಿ ಮತ್ತೆ ಮುನ್ನೆಲೆಗೆ; US ಕೊವಿಡ್ ನಿಯಂತ್ರಣ ಕಾರ್ಯಪಡೆಗೆ ನಿಯೋಜನೆ!

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು