AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಡಾ.ವಿವೇಕ್‌ ಮೂರ್ತಿ ಮತ್ತೊಮ್ಮೆ ಅಮೆರಿಕದ ಸರ್ಜನ್ ಜನರಲ್ ಆಗಿ ನೇಮಕ

ಕರ್ನಾಟಕದ ಡಾ. ವಿವೇಕ್‌ ಮೂರ್ತಿಗೆ ಮತ್ತೊಮ್ಮೆ ಅಮೆರಿಕದ ಸರ್ಜನ್ ಜನರಲ್ ಹುದ್ದೆ ಲಭಿಸಿದೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಮಂಡ್ಯದ ಡಾ.ವಿವೇಕ್‌ ಮೂರ್ತಿ ಮತ್ತೊಮ್ಮೆ ಅಮೆರಿಕದ ಸರ್ಜನ್ ಜನರಲ್ ಆಗಿ ನೇಮಕ
ಡಾ. ವಿವೇಕ್‌ ಮೂರ್ತಿ ಮತ್ತು ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್
ಆಯೇಷಾ ಬಾನು
|

Updated on: Dec 08, 2020 | 1:17 PM

Share

ವಾಷಿಂಗ್ಟನ್: ಕರ್ನಾಟಕದ ಡಾ. ವಿವೇಕ್‌ ಮೂರ್ತಿಗೆ ಮತ್ತೊಮ್ಮೆ ಅಮೆರಿಕದ ಸರ್ಜನ್ ಜನರಲ್ ಹುದ್ದೆ ಲಭಿಸಿದೆ. ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಹಿಂದೆ ಬರಾಕ್ ಒಬಾಮ ಆಳ್ವಿಕೆಯಲ್ಲಿ ವಿವೇಕ್‌ ಮೂರ್ತಿ ಅಮೆರಿಕದ ಸರ್ಜನ್ ಜನರಲ್ ಆಗಿದ್ದರು. ಸದ್ಯ ಈಗ ಮತ್ತೊಮ್ಮೆ ಅದೇ ಪ್ರತಿಷ್ಠಿತ ಹುದ್ದೆಗೆ ನೇಮಕವಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಬಂದಾಗ ವಿವೇಕ್‌ ಮೂರ್ತಿ ಸರ್ಜನ್ ಜನರಲ್ ಸ್ಥಾನ ತ್ಯಜಿಸಿದ್ದರು.

ಜೋ ಬೈಡನ್ ಅವರು ರಚಿಸಿರುವ ಕೊರೊನಾ ಟಾಸ್ಕ್​ ಫೋರ್ಸ್​ನಲ್ಲಿ ವಿವೇಕ್ ಮೂರ್ತಿ ಕೂಡ ಒಬ್ಬರಾಗಿದ್ದಾರೆ. ಹಾಗೂ ಕ್ಸೇವಿಯರ್ ಬೆಕೆರಾ ಅಮೆರಿಕದ ಹೆಲ್ತ್ ಸೆಕ್ರೆಟರಿ ಆಗಿ ನೇಮಕಗೊಂಡಿದ್ದಾರೆ. ವಿವೇಕ್‌ ಮೂರ್ತಿ ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಗ್ರಾಮದವರು.

ಅಮೆರಿಕದಲ್ಲೂ ಹುಟ್ಟೂರಿನ ಬೇರುಗಳು! ಹಿತ್ತಲಿನಲ್ಲಿ ಹಲಸಿನ ಜೊತೆ ಡಾ. ವಿವೇಕ್..

ಡಾ. ವಿವೇಕ್ ಮೂರ್ತಿ ಮತ್ತೆ ಮುನ್ನೆಲೆಗೆ; US ಕೊವಿಡ್ ನಿಯಂತ್ರಣ ಕಾರ್ಯಪಡೆಗೆ ನಿಯೋಜನೆ!

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ