AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಟ್​ನಲ್ಲಿ ಭಾರತೀಯ ಮೂಲದ ಗ್ರಾಫಿಕ್​ ಡಿಸೈನರ್ ನೇಣಿಗೆ ಶರಣು

ಭಾರತೀಯ ಮೂಲದ ಕಲಾವಿದರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮಧ್ಯಪ್ರಾಚ್ಯದ ಓಮಾನ್​ ದೇಶದ ಮಸ್ಕಟ್​ನಲ್ಲಿ ನಡೆದಿದೆ. ಐವತ್ತು ವರ್ಷದ ಕಲಾವಿದ ಉನ್ನಿಕೃಷ್ಣನ್​ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಉನ್ನಿಕೃಷ್ಣನ್ ಮಸ್ಕಟ್​ನಲ್ಲಿ ಗ್ರಾಫಿಕ್​ ಡಿಸೈನರ್​ ಹಾಗೂ ಸೂಚನಾಫಲಕ ಕಲಾವಿದನಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ, ಮಸ್ಕಟ್​ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಸಮುದಾಯದ ಪ್ರಮುಖ ಸದಸ್ಯರೂ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ, ಕಲಾವಿದನ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ.

ಮಸ್ಕಟ್​ನಲ್ಲಿ ಭಾರತೀಯ ಮೂಲದ ಗ್ರಾಫಿಕ್​ ಡಿಸೈನರ್ ನೇಣಿಗೆ ಶರಣು
KUSHAL V
|

Updated on: Sep 08, 2020 | 7:05 PM

Share

ಭಾರತೀಯ ಮೂಲದ ಕಲಾವಿದರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮಧ್ಯಪ್ರಾಚ್ಯದ ಓಮಾನ್​ ದೇಶದ ಮಸ್ಕಟ್​ನಲ್ಲಿ ನಡೆದಿದೆ. ಐವತ್ತು ವರ್ಷದ ಕಲಾವಿದ ಉನ್ನಿಕೃಷ್ಣನ್​ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ನೇಣಿಗೆ ಶರಣಾಗಿದ್ದಾರೆ.

ಉನ್ನಿಕೃಷ್ಣನ್ ಮಸ್ಕಟ್​ನಲ್ಲಿ ಗ್ರಾಫಿಕ್​ ಡಿಸೈನರ್​ ಹಾಗೂ ಸೂಚನಾಫಲಕ ಕಲಾವಿದನಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ, ಮಸ್ಕಟ್​ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಸಮುದಾಯದ ಪ್ರಮುಖ ಸದಸ್ಯರೂ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ, ಕಲಾವಿದನ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ