AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಟ್​ನಲ್ಲಿ ಭಾರತೀಯ ಮೂಲದ ಗ್ರಾಫಿಕ್​ ಡಿಸೈನರ್ ನೇಣಿಗೆ ಶರಣು

ಭಾರತೀಯ ಮೂಲದ ಕಲಾವಿದರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮಧ್ಯಪ್ರಾಚ್ಯದ ಓಮಾನ್​ ದೇಶದ ಮಸ್ಕಟ್​ನಲ್ಲಿ ನಡೆದಿದೆ. ಐವತ್ತು ವರ್ಷದ ಕಲಾವಿದ ಉನ್ನಿಕೃಷ್ಣನ್​ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಉನ್ನಿಕೃಷ್ಣನ್ ಮಸ್ಕಟ್​ನಲ್ಲಿ ಗ್ರಾಫಿಕ್​ ಡಿಸೈನರ್​ ಹಾಗೂ ಸೂಚನಾಫಲಕ ಕಲಾವಿದನಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ, ಮಸ್ಕಟ್​ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಸಮುದಾಯದ ಪ್ರಮುಖ ಸದಸ್ಯರೂ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ, ಕಲಾವಿದನ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ.

ಮಸ್ಕಟ್​ನಲ್ಲಿ ಭಾರತೀಯ ಮೂಲದ ಗ್ರಾಫಿಕ್​ ಡಿಸೈನರ್ ನೇಣಿಗೆ ಶರಣು
KUSHAL V
|

Updated on: Sep 08, 2020 | 7:05 PM

Share

ಭಾರತೀಯ ಮೂಲದ ಕಲಾವಿದರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮಧ್ಯಪ್ರಾಚ್ಯದ ಓಮಾನ್​ ದೇಶದ ಮಸ್ಕಟ್​ನಲ್ಲಿ ನಡೆದಿದೆ. ಐವತ್ತು ವರ್ಷದ ಕಲಾವಿದ ಉನ್ನಿಕೃಷ್ಣನ್​ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ನೇಣಿಗೆ ಶರಣಾಗಿದ್ದಾರೆ.

ಉನ್ನಿಕೃಷ್ಣನ್ ಮಸ್ಕಟ್​ನಲ್ಲಿ ಗ್ರಾಫಿಕ್​ ಡಿಸೈನರ್​ ಹಾಗೂ ಸೂಚನಾಫಲಕ ಕಲಾವಿದನಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ, ಮಸ್ಕಟ್​ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಸಮುದಾಯದ ಪ್ರಮುಖ ಸದಸ್ಯರೂ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ, ಕಲಾವಿದನ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ.

Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!