AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಟ್​ನಲ್ಲಿ ಭಾರತೀಯ ಮೂಲದ ಗ್ರಾಫಿಕ್​ ಡಿಸೈನರ್ ನೇಣಿಗೆ ಶರಣು

ಭಾರತೀಯ ಮೂಲದ ಕಲಾವಿದರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮಧ್ಯಪ್ರಾಚ್ಯದ ಓಮಾನ್​ ದೇಶದ ಮಸ್ಕಟ್​ನಲ್ಲಿ ನಡೆದಿದೆ. ಐವತ್ತು ವರ್ಷದ ಕಲಾವಿದ ಉನ್ನಿಕೃಷ್ಣನ್​ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಉನ್ನಿಕೃಷ್ಣನ್ ಮಸ್ಕಟ್​ನಲ್ಲಿ ಗ್ರಾಫಿಕ್​ ಡಿಸೈನರ್​ ಹಾಗೂ ಸೂಚನಾಫಲಕ ಕಲಾವಿದನಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ, ಮಸ್ಕಟ್​ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಸಮುದಾಯದ ಪ್ರಮುಖ ಸದಸ್ಯರೂ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ, ಕಲಾವಿದನ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ.

ಮಸ್ಕಟ್​ನಲ್ಲಿ ಭಾರತೀಯ ಮೂಲದ ಗ್ರಾಫಿಕ್​ ಡಿಸೈನರ್ ನೇಣಿಗೆ ಶರಣು
KUSHAL V
|

Updated on: Sep 08, 2020 | 7:05 PM

Share

ಭಾರತೀಯ ಮೂಲದ ಕಲಾವಿದರೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮಧ್ಯಪ್ರಾಚ್ಯದ ಓಮಾನ್​ ದೇಶದ ಮಸ್ಕಟ್​ನಲ್ಲಿ ನಡೆದಿದೆ. ಐವತ್ತು ವರ್ಷದ ಕಲಾವಿದ ಉನ್ನಿಕೃಷ್ಣನ್​ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ನೇಣಿಗೆ ಶರಣಾಗಿದ್ದಾರೆ.

ಉನ್ನಿಕೃಷ್ಣನ್ ಮಸ್ಕಟ್​ನಲ್ಲಿ ಗ್ರಾಫಿಕ್​ ಡಿಸೈನರ್​ ಹಾಗೂ ಸೂಚನಾಫಲಕ ಕಲಾವಿದನಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ, ಮಸ್ಕಟ್​ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಸಮುದಾಯದ ಪ್ರಮುಖ ಸದಸ್ಯರೂ ಆಗಿದ್ದರು ಎಂದು ತಿಳಿದುಬಂದಿದೆ. ಸದ್ಯ, ಕಲಾವಿದನ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ