AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಹೆಚ್ಚಂತೆ!

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಅತಿ ಹೆಚ್ಚು ಅಂತ ವಿಶ್ವಸಂಸ್ಥೆ ವರದಿ ಹೇಳಿದೆ. ಸುಮಾರು 1.75 ಕೋಟಿ ಭಾರತೀಯರು ಪ್ರಪಂಚದ ನಾನಾ ದೇಶಗಳಲ್ಲಿ ಹಂಚಿ ಹೋಗಿದ್ದಾರೆ ಎಂದಿದೆ. ಒಟ್ಟಾರೆ ಜಗತ್ತಿನ ಸುಮಾರು 27 ಕೋಟಿ ಮಂದಿ ತಮ್ಮ ದೇಶವನ್ನ ತೊರೆದು ವಿದೇಶದಲ್ಲಿ ನೆಲೆಸಿದ್ದಾರೆ ಅಂತ ವಿಶ್ವಸಂಸ್ಥೆ ಹೇಳಿದೆ. ಹವಾಮಾನ ಬದಲಾವಣೆಯ ಆತಂಕ: ಹವಾಮಾನ ಬದಲಾವಣೆ ಹಾಗೂ ಅದರ ಪರಿಣಾಮಗಳ ಕುರಿತು ವರದಿಯೊಂದು ಬಿಡುಗಡೆಯಾಗಿದ್ದು, ಕ್ಲೈಮೆಟ್ ಚೆಂಜ್​ನಿಂದ ಆಗ್ತ್ತಿರುವ ಸಮಸ್ಯೆಗಳ ಚಿತ್ರಣವನ್ನ ಹೊರಗೆಡವಲಾಗಿದೆ. ಪ್ರಪಂಚದ ಕೆಲವೆಡೆ ಅತಿವೃಷ್ಟಿ […]

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಹೆಚ್ಚಂತೆ!
ಸಾಧು ಶ್ರೀನಾಥ್​
|

Updated on:Nov 29, 2019 | 10:44 AM

Share

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಅತಿ ಹೆಚ್ಚು ಅಂತ ವಿಶ್ವಸಂಸ್ಥೆ ವರದಿ ಹೇಳಿದೆ. ಸುಮಾರು 1.75 ಕೋಟಿ ಭಾರತೀಯರು ಪ್ರಪಂಚದ ನಾನಾ ದೇಶಗಳಲ್ಲಿ ಹಂಚಿ ಹೋಗಿದ್ದಾರೆ ಎಂದಿದೆ. ಒಟ್ಟಾರೆ ಜಗತ್ತಿನ ಸುಮಾರು 27 ಕೋಟಿ ಮಂದಿ ತಮ್ಮ ದೇಶವನ್ನ ತೊರೆದು ವಿದೇಶದಲ್ಲಿ ನೆಲೆಸಿದ್ದಾರೆ ಅಂತ ವಿಶ್ವಸಂಸ್ಥೆ ಹೇಳಿದೆ.

ಹವಾಮಾನ ಬದಲಾವಣೆಯ ಆತಂಕ: ಹವಾಮಾನ ಬದಲಾವಣೆ ಹಾಗೂ ಅದರ ಪರಿಣಾಮಗಳ ಕುರಿತು ವರದಿಯೊಂದು ಬಿಡುಗಡೆಯಾಗಿದ್ದು, ಕ್ಲೈಮೆಟ್ ಚೆಂಜ್​ನಿಂದ ಆಗ್ತ್ತಿರುವ ಸಮಸ್ಯೆಗಳ ಚಿತ್ರಣವನ್ನ ಹೊರಗೆಡವಲಾಗಿದೆ. ಪ್ರಪಂಚದ ಕೆಲವೆಡೆ ಅತಿವೃಷ್ಟಿ ಉಂಟಾಗುತ್ತಿದ್ರೆ ಮತ್ತೆ ಕೆಲವು ಪ್ರದೇಶಗಳಲ್ಲಿ ತೀವ್ರ ಬರ ಎದುರಾಗಿದೆ. ದೃವ ಪ್ರದೇಶದ ಮಂಜು ಕರಗುತ್ತಿರುವುದೂ ಉಲ್ಲೇಖವಾಗಿದೆ.

ಅತಿವೃಷ್ಟಿಗೆ ತತ್ತರಿಸಿದ ಕ್ಯಾಲಿಫೋರ್ನಿಯಾ: ಕಂಡು ಕೇಳರಿಯದ ಕಾಡ್ಗಿಚ್ಚಿಗೆ ಸಿಲುಕಿದ್ದ ಅಮೆರಿಕದ ಕ್ಯಾಲಿಫೋರ್ನಿಯಾ, ಈಗ ಅತಿವೃಷ್ಟಿಗೆ ತುತ್ತಾಗಿದೆ. ಬಿರುಗಾಳಿ ಹೊಡೆತಕ್ಕೆ ಕ್ಯಾಲಿಫೋರ್ನಿಯಾದ ಕೆಲವೆಡೆ ವಿಪರೀತ ಮಂಜು ಬೀಳುತ್ತಿದ್ದರೆ ಮತ್ತು ಕೆಲವು ಕಡೆ ಭಾರಿ ಪ್ರಮಾಣದ ಮಳೆಯಾಗಿದೆ. ಮತ್ತೊಂದ್ಕಡೆ ಇಷ್ಟುದಿನ ಮುಚ್ಚಿದ್ದ ಹೈವೇಯನ್ನ ತಾತ್ಕಾಲಿಕವಾಗಿ ಸಂಚಾರಕ್ಕೆ ಮುಕ್ತ ಮಾಡಲಾಗಿದೆ.

ಭೀಕರ ಬರಕ್ಕೆ ಪ್ರಾಣಿಗಳು ಬಲಿ: ಜಿಂಬಾಬ್ವೆ ಇತಿಹಾಸದಲ್ಲೇ ಅತಿ ಕರಾಳ ಪರಿಸ್ಥಿತಿಯನ್ನ ಎದರಿಸುತ್ತಿದೆ. ಭೀಕರ ಕ್ಷಾಮಕ್ಕೆ ತುತ್ತಾದ ಜಿಂಬಾಬ್ವೆಯಲ್ಲೀಗ ಅರಣ್ಯ ಸಂಪೂರ್ಣ ಒಣಗಿ ಹೋಗಿದೆ. ಇನ್ನು ನೀರಿನ ಮೂಲವೇ ಇಲ್ಲದೆ ಆನೆ, ಕಾಡುಕೋಣ ಸೇರಿದಂತೆ ಹಲವಾರು ಪ್ರಾಣಿಗಳು ಪ್ರಾಣಬಿಟ್ಟಿವೆ. ಪರಿಹಾರ ಕಾರ್ಯಕ್ಕೂ ಹಣವಿಲ್ಲದೆ ಜಿಂಬಾಬ್ವೆ ಸರ್ಕಾರ ಪರದಾಡುತ್ತಿದೆ.

Published On - 7:55 am, Fri, 29 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್