AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಹೆಚ್ಚಂತೆ!

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಅತಿ ಹೆಚ್ಚು ಅಂತ ವಿಶ್ವಸಂಸ್ಥೆ ವರದಿ ಹೇಳಿದೆ. ಸುಮಾರು 1.75 ಕೋಟಿ ಭಾರತೀಯರು ಪ್ರಪಂಚದ ನಾನಾ ದೇಶಗಳಲ್ಲಿ ಹಂಚಿ ಹೋಗಿದ್ದಾರೆ ಎಂದಿದೆ. ಒಟ್ಟಾರೆ ಜಗತ್ತಿನ ಸುಮಾರು 27 ಕೋಟಿ ಮಂದಿ ತಮ್ಮ ದೇಶವನ್ನ ತೊರೆದು ವಿದೇಶದಲ್ಲಿ ನೆಲೆಸಿದ್ದಾರೆ ಅಂತ ವಿಶ್ವಸಂಸ್ಥೆ ಹೇಳಿದೆ. ಹವಾಮಾನ ಬದಲಾವಣೆಯ ಆತಂಕ: ಹವಾಮಾನ ಬದಲಾವಣೆ ಹಾಗೂ ಅದರ ಪರಿಣಾಮಗಳ ಕುರಿತು ವರದಿಯೊಂದು ಬಿಡುಗಡೆಯಾಗಿದ್ದು, ಕ್ಲೈಮೆಟ್ ಚೆಂಜ್​ನಿಂದ ಆಗ್ತ್ತಿರುವ ಸಮಸ್ಯೆಗಳ ಚಿತ್ರಣವನ್ನ ಹೊರಗೆಡವಲಾಗಿದೆ. ಪ್ರಪಂಚದ ಕೆಲವೆಡೆ ಅತಿವೃಷ್ಟಿ […]

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಹೆಚ್ಚಂತೆ!
ಸಾಧು ಶ್ರೀನಾಥ್​
|

Updated on:Nov 29, 2019 | 10:44 AM

Share

ವಿದೇಶದಲ್ಲಿ ವಾಸಿಸುವ ಜನರ ಪೈಕಿ ಭಾರತೀಯರೇ ಅತಿ ಹೆಚ್ಚು ಅಂತ ವಿಶ್ವಸಂಸ್ಥೆ ವರದಿ ಹೇಳಿದೆ. ಸುಮಾರು 1.75 ಕೋಟಿ ಭಾರತೀಯರು ಪ್ರಪಂಚದ ನಾನಾ ದೇಶಗಳಲ್ಲಿ ಹಂಚಿ ಹೋಗಿದ್ದಾರೆ ಎಂದಿದೆ. ಒಟ್ಟಾರೆ ಜಗತ್ತಿನ ಸುಮಾರು 27 ಕೋಟಿ ಮಂದಿ ತಮ್ಮ ದೇಶವನ್ನ ತೊರೆದು ವಿದೇಶದಲ್ಲಿ ನೆಲೆಸಿದ್ದಾರೆ ಅಂತ ವಿಶ್ವಸಂಸ್ಥೆ ಹೇಳಿದೆ.

ಹವಾಮಾನ ಬದಲಾವಣೆಯ ಆತಂಕ: ಹವಾಮಾನ ಬದಲಾವಣೆ ಹಾಗೂ ಅದರ ಪರಿಣಾಮಗಳ ಕುರಿತು ವರದಿಯೊಂದು ಬಿಡುಗಡೆಯಾಗಿದ್ದು, ಕ್ಲೈಮೆಟ್ ಚೆಂಜ್​ನಿಂದ ಆಗ್ತ್ತಿರುವ ಸಮಸ್ಯೆಗಳ ಚಿತ್ರಣವನ್ನ ಹೊರಗೆಡವಲಾಗಿದೆ. ಪ್ರಪಂಚದ ಕೆಲವೆಡೆ ಅತಿವೃಷ್ಟಿ ಉಂಟಾಗುತ್ತಿದ್ರೆ ಮತ್ತೆ ಕೆಲವು ಪ್ರದೇಶಗಳಲ್ಲಿ ತೀವ್ರ ಬರ ಎದುರಾಗಿದೆ. ದೃವ ಪ್ರದೇಶದ ಮಂಜು ಕರಗುತ್ತಿರುವುದೂ ಉಲ್ಲೇಖವಾಗಿದೆ.

ಅತಿವೃಷ್ಟಿಗೆ ತತ್ತರಿಸಿದ ಕ್ಯಾಲಿಫೋರ್ನಿಯಾ: ಕಂಡು ಕೇಳರಿಯದ ಕಾಡ್ಗಿಚ್ಚಿಗೆ ಸಿಲುಕಿದ್ದ ಅಮೆರಿಕದ ಕ್ಯಾಲಿಫೋರ್ನಿಯಾ, ಈಗ ಅತಿವೃಷ್ಟಿಗೆ ತುತ್ತಾಗಿದೆ. ಬಿರುಗಾಳಿ ಹೊಡೆತಕ್ಕೆ ಕ್ಯಾಲಿಫೋರ್ನಿಯಾದ ಕೆಲವೆಡೆ ವಿಪರೀತ ಮಂಜು ಬೀಳುತ್ತಿದ್ದರೆ ಮತ್ತು ಕೆಲವು ಕಡೆ ಭಾರಿ ಪ್ರಮಾಣದ ಮಳೆಯಾಗಿದೆ. ಮತ್ತೊಂದ್ಕಡೆ ಇಷ್ಟುದಿನ ಮುಚ್ಚಿದ್ದ ಹೈವೇಯನ್ನ ತಾತ್ಕಾಲಿಕವಾಗಿ ಸಂಚಾರಕ್ಕೆ ಮುಕ್ತ ಮಾಡಲಾಗಿದೆ.

ಭೀಕರ ಬರಕ್ಕೆ ಪ್ರಾಣಿಗಳು ಬಲಿ: ಜಿಂಬಾಬ್ವೆ ಇತಿಹಾಸದಲ್ಲೇ ಅತಿ ಕರಾಳ ಪರಿಸ್ಥಿತಿಯನ್ನ ಎದರಿಸುತ್ತಿದೆ. ಭೀಕರ ಕ್ಷಾಮಕ್ಕೆ ತುತ್ತಾದ ಜಿಂಬಾಬ್ವೆಯಲ್ಲೀಗ ಅರಣ್ಯ ಸಂಪೂರ್ಣ ಒಣಗಿ ಹೋಗಿದೆ. ಇನ್ನು ನೀರಿನ ಮೂಲವೇ ಇಲ್ಲದೆ ಆನೆ, ಕಾಡುಕೋಣ ಸೇರಿದಂತೆ ಹಲವಾರು ಪ್ರಾಣಿಗಳು ಪ್ರಾಣಬಿಟ್ಟಿವೆ. ಪರಿಹಾರ ಕಾರ್ಯಕ್ಕೂ ಹಣವಿಲ್ಲದೆ ಜಿಂಬಾಬ್ವೆ ಸರ್ಕಾರ ಪರದಾಡುತ್ತಿದೆ.

Published On - 7:55 am, Fri, 29 November 19

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?