AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೂಲದ ಡಾ. ಪಿಂಚಿ ಶ್ರೀನಿವಾಸನ್​ಗೂ ಅಮೆರಿಕಾದಲ್ಲಿ ವೆಹಿಕಲ್ ಪರೇಡ್ ಗೌರವ

ವಾಷಿಂಗ್ ಟನ್: ಹಂತಕ ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಅಮೆರಿಕಾಗೆ ಈಗ ವೈದ್ಯರು ಸಾಕ್ಷಾತ್ ದೇವರಾಗಿದ್ದಾರೆ. ಅದ್ರಲ್ಲೂ ಅಮೆರಿಕಾದಲ್ಲಿ ಕರ್ನಾಟಕದ ವೈದ್ಯರು ಕೂಡ ಕೊರೊನಾ ವಿರುದ್ಧ ಹೋರಾಡ್ತಿದ್ದಾರೆ. ಹೀಗಾಗಿ ವೈದ್ಯರ ಮನೆ ಮುಂದೆ ಸ್ಥಳೀಯ ಜನರು ವೆಹಿಕಲ್ ಪರೇಡ್ ನಡೆಸಿ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಮೈಸೂರು ಮೂಲದ ವೈದ್ಯೆ ಉಮಾರಾಣಿ ಅವರಿಗೆ ವೆಹಿಕಲ್ ಪರೇಡ್ ನಡೆಸಿ ಗೌರವ ನೀಡಿದ್ದರು. ಈಗ ಅದೇ ರೀತಿಯ ಮತ್ತೊಬ್ಬ ಕನ್ನಡಿಗರಿಗೆ ಗೌರವ ಸಿಕ್ಕಿದೆ. ನ್ಯೂಯಾರ್ಕ್​ನ ವೆಲ್ ಕಾರ್ನೆಲ್ ಮೆಡಿಸಿನ್ […]

ಬೆಂಗಳೂರು ಮೂಲದ ಡಾ. ಪಿಂಚಿ ಶ್ರೀನಿವಾಸನ್​ಗೂ ಅಮೆರಿಕಾದಲ್ಲಿ ವೆಹಿಕಲ್ ಪರೇಡ್ ಗೌರವ
ಸಾಧು ಶ್ರೀನಾಥ್​
|

Updated on:Apr 28, 2020 | 9:32 AM

Share

ವಾಷಿಂಗ್ ಟನ್: ಹಂತಕ ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಅಮೆರಿಕಾಗೆ ಈಗ ವೈದ್ಯರು ಸಾಕ್ಷಾತ್ ದೇವರಾಗಿದ್ದಾರೆ. ಅದ್ರಲ್ಲೂ ಅಮೆರಿಕಾದಲ್ಲಿ ಕರ್ನಾಟಕದ ವೈದ್ಯರು ಕೂಡ ಕೊರೊನಾ ವಿರುದ್ಧ ಹೋರಾಡ್ತಿದ್ದಾರೆ. ಹೀಗಾಗಿ ವೈದ್ಯರ ಮನೆ ಮುಂದೆ ಸ್ಥಳೀಯ ಜನರು ವೆಹಿಕಲ್ ಪರೇಡ್ ನಡೆಸಿ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇತ್ತೀಚೆಗೆ ಮೈಸೂರು ಮೂಲದ ವೈದ್ಯೆ ಉಮಾರಾಣಿ ಅವರಿಗೆ ವೆಹಿಕಲ್ ಪರೇಡ್ ನಡೆಸಿ ಗೌರವ ನೀಡಿದ್ದರು. ಈಗ ಅದೇ ರೀತಿಯ ಮತ್ತೊಬ್ಬ ಕನ್ನಡಿಗರಿಗೆ ಗೌರವ ಸಿಕ್ಕಿದೆ. ನ್ಯೂಯಾರ್ಕ್​ನ ವೆಲ್ ಕಾರ್ನೆಲ್ ಮೆಡಿಸಿನ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಹಾಗೂ ನ್ಯೂಯಾರ್ಕ್ ನ ಮೌಂಟ್ ಸಿನಾಯಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡ್ತಿರುವ ಡಾಕ್ಟರ್ ಪಿಂಚಿ ಶ್ರೀನಿವಾಸನ್ ಅವರಿಗೂ ಕೂಡ ವೆಹಿಕಲ್ ಪರೇಡ್ ನಡೆಸಿ ಗೌರವ ಸಲ್ಲಿಸಿದ್ದಾರೆ.

ಬೆಂಗಳೂರಿನವರಾದ ಡಾಕ್ಟರ್ ಪಿಂಚಿ ಶ್ರೀನಿವಾಸನ್ ಗುಲ್ಬರ್ಗದ ಎಂ.ಆರ್. ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ. ಪದವಿ ಪಡೆದಿದ್ದಾರೆ.

Published On - 7:53 am, Tue, 28 April 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?