AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೂಲದ ಡಾ. ಪಿಂಚಿ ಶ್ರೀನಿವಾಸನ್​ಗೂ ಅಮೆರಿಕಾದಲ್ಲಿ ವೆಹಿಕಲ್ ಪರೇಡ್ ಗೌರವ

ವಾಷಿಂಗ್ ಟನ್: ಹಂತಕ ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಅಮೆರಿಕಾಗೆ ಈಗ ವೈದ್ಯರು ಸಾಕ್ಷಾತ್ ದೇವರಾಗಿದ್ದಾರೆ. ಅದ್ರಲ್ಲೂ ಅಮೆರಿಕಾದಲ್ಲಿ ಕರ್ನಾಟಕದ ವೈದ್ಯರು ಕೂಡ ಕೊರೊನಾ ವಿರುದ್ಧ ಹೋರಾಡ್ತಿದ್ದಾರೆ. ಹೀಗಾಗಿ ವೈದ್ಯರ ಮನೆ ಮುಂದೆ ಸ್ಥಳೀಯ ಜನರು ವೆಹಿಕಲ್ ಪರೇಡ್ ನಡೆಸಿ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಮೈಸೂರು ಮೂಲದ ವೈದ್ಯೆ ಉಮಾರಾಣಿ ಅವರಿಗೆ ವೆಹಿಕಲ್ ಪರೇಡ್ ನಡೆಸಿ ಗೌರವ ನೀಡಿದ್ದರು. ಈಗ ಅದೇ ರೀತಿಯ ಮತ್ತೊಬ್ಬ ಕನ್ನಡಿಗರಿಗೆ ಗೌರವ ಸಿಕ್ಕಿದೆ. ನ್ಯೂಯಾರ್ಕ್​ನ ವೆಲ್ ಕಾರ್ನೆಲ್ ಮೆಡಿಸಿನ್ […]

ಬೆಂಗಳೂರು ಮೂಲದ ಡಾ. ಪಿಂಚಿ ಶ್ರೀನಿವಾಸನ್​ಗೂ ಅಮೆರಿಕಾದಲ್ಲಿ ವೆಹಿಕಲ್ ಪರೇಡ್ ಗೌರವ
ಸಾಧು ಶ್ರೀನಾಥ್​
|

Updated on:Apr 28, 2020 | 9:32 AM

Share

ವಾಷಿಂಗ್ ಟನ್: ಹಂತಕ ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಅಮೆರಿಕಾಗೆ ಈಗ ವೈದ್ಯರು ಸಾಕ್ಷಾತ್ ದೇವರಾಗಿದ್ದಾರೆ. ಅದ್ರಲ್ಲೂ ಅಮೆರಿಕಾದಲ್ಲಿ ಕರ್ನಾಟಕದ ವೈದ್ಯರು ಕೂಡ ಕೊರೊನಾ ವಿರುದ್ಧ ಹೋರಾಡ್ತಿದ್ದಾರೆ. ಹೀಗಾಗಿ ವೈದ್ಯರ ಮನೆ ಮುಂದೆ ಸ್ಥಳೀಯ ಜನರು ವೆಹಿಕಲ್ ಪರೇಡ್ ನಡೆಸಿ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇತ್ತೀಚೆಗೆ ಮೈಸೂರು ಮೂಲದ ವೈದ್ಯೆ ಉಮಾರಾಣಿ ಅವರಿಗೆ ವೆಹಿಕಲ್ ಪರೇಡ್ ನಡೆಸಿ ಗೌರವ ನೀಡಿದ್ದರು. ಈಗ ಅದೇ ರೀತಿಯ ಮತ್ತೊಬ್ಬ ಕನ್ನಡಿಗರಿಗೆ ಗೌರವ ಸಿಕ್ಕಿದೆ. ನ್ಯೂಯಾರ್ಕ್​ನ ವೆಲ್ ಕಾರ್ನೆಲ್ ಮೆಡಿಸಿನ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಹಾಗೂ ನ್ಯೂಯಾರ್ಕ್ ನ ಮೌಂಟ್ ಸಿನಾಯಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡ್ತಿರುವ ಡಾಕ್ಟರ್ ಪಿಂಚಿ ಶ್ರೀನಿವಾಸನ್ ಅವರಿಗೂ ಕೂಡ ವೆಹಿಕಲ್ ಪರೇಡ್ ನಡೆಸಿ ಗೌರವ ಸಲ್ಲಿಸಿದ್ದಾರೆ.

ಬೆಂಗಳೂರಿನವರಾದ ಡಾಕ್ಟರ್ ಪಿಂಚಿ ಶ್ರೀನಿವಾಸನ್ ಗುಲ್ಬರ್ಗದ ಎಂ.ಆರ್. ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ. ಪದವಿ ಪಡೆದಿದ್ದಾರೆ.

Published On - 7:53 am, Tue, 28 April 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ