AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೂಲದ ಡಾ. ಪಿಂಚಿ ಶ್ರೀನಿವಾಸನ್​ಗೂ ಅಮೆರಿಕಾದಲ್ಲಿ ವೆಹಿಕಲ್ ಪರೇಡ್ ಗೌರವ

ವಾಷಿಂಗ್ ಟನ್: ಹಂತಕ ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಅಮೆರಿಕಾಗೆ ಈಗ ವೈದ್ಯರು ಸಾಕ್ಷಾತ್ ದೇವರಾಗಿದ್ದಾರೆ. ಅದ್ರಲ್ಲೂ ಅಮೆರಿಕಾದಲ್ಲಿ ಕರ್ನಾಟಕದ ವೈದ್ಯರು ಕೂಡ ಕೊರೊನಾ ವಿರುದ್ಧ ಹೋರಾಡ್ತಿದ್ದಾರೆ. ಹೀಗಾಗಿ ವೈದ್ಯರ ಮನೆ ಮುಂದೆ ಸ್ಥಳೀಯ ಜನರು ವೆಹಿಕಲ್ ಪರೇಡ್ ನಡೆಸಿ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಮೈಸೂರು ಮೂಲದ ವೈದ್ಯೆ ಉಮಾರಾಣಿ ಅವರಿಗೆ ವೆಹಿಕಲ್ ಪರೇಡ್ ನಡೆಸಿ ಗೌರವ ನೀಡಿದ್ದರು. ಈಗ ಅದೇ ರೀತಿಯ ಮತ್ತೊಬ್ಬ ಕನ್ನಡಿಗರಿಗೆ ಗೌರವ ಸಿಕ್ಕಿದೆ. ನ್ಯೂಯಾರ್ಕ್​ನ ವೆಲ್ ಕಾರ್ನೆಲ್ ಮೆಡಿಸಿನ್ […]

ಬೆಂಗಳೂರು ಮೂಲದ ಡಾ. ಪಿಂಚಿ ಶ್ರೀನಿವಾಸನ್​ಗೂ ಅಮೆರಿಕಾದಲ್ಲಿ ವೆಹಿಕಲ್ ಪರೇಡ್ ಗೌರವ
ಸಾಧು ಶ್ರೀನಾಥ್​
|

Updated on:Apr 28, 2020 | 9:32 AM

Share

ವಾಷಿಂಗ್ ಟನ್: ಹಂತಕ ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಅಮೆರಿಕಾಗೆ ಈಗ ವೈದ್ಯರು ಸಾಕ್ಷಾತ್ ದೇವರಾಗಿದ್ದಾರೆ. ಅದ್ರಲ್ಲೂ ಅಮೆರಿಕಾದಲ್ಲಿ ಕರ್ನಾಟಕದ ವೈದ್ಯರು ಕೂಡ ಕೊರೊನಾ ವಿರುದ್ಧ ಹೋರಾಡ್ತಿದ್ದಾರೆ. ಹೀಗಾಗಿ ವೈದ್ಯರ ಮನೆ ಮುಂದೆ ಸ್ಥಳೀಯ ಜನರು ವೆಹಿಕಲ್ ಪರೇಡ್ ನಡೆಸಿ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇತ್ತೀಚೆಗೆ ಮೈಸೂರು ಮೂಲದ ವೈದ್ಯೆ ಉಮಾರಾಣಿ ಅವರಿಗೆ ವೆಹಿಕಲ್ ಪರೇಡ್ ನಡೆಸಿ ಗೌರವ ನೀಡಿದ್ದರು. ಈಗ ಅದೇ ರೀತಿಯ ಮತ್ತೊಬ್ಬ ಕನ್ನಡಿಗರಿಗೆ ಗೌರವ ಸಿಕ್ಕಿದೆ. ನ್ಯೂಯಾರ್ಕ್​ನ ವೆಲ್ ಕಾರ್ನೆಲ್ ಮೆಡಿಸಿನ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಹಾಗೂ ನ್ಯೂಯಾರ್ಕ್ ನ ಮೌಂಟ್ ಸಿನಾಯಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡ್ತಿರುವ ಡಾಕ್ಟರ್ ಪಿಂಚಿ ಶ್ರೀನಿವಾಸನ್ ಅವರಿಗೂ ಕೂಡ ವೆಹಿಕಲ್ ಪರೇಡ್ ನಡೆಸಿ ಗೌರವ ಸಲ್ಲಿಸಿದ್ದಾರೆ.

ಬೆಂಗಳೂರಿನವರಾದ ಡಾಕ್ಟರ್ ಪಿಂಚಿ ಶ್ರೀನಿವಾಸನ್ ಗುಲ್ಬರ್ಗದ ಎಂ.ಆರ್. ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ. ಪದವಿ ಪಡೆದಿದ್ದಾರೆ.

Published On - 7:53 am, Tue, 28 April 20

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ