AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೂಲದ ಡಾ. ಪಿಂಚಿ ಶ್ರೀನಿವಾಸನ್​ಗೂ ಅಮೆರಿಕಾದಲ್ಲಿ ವೆಹಿಕಲ್ ಪರೇಡ್ ಗೌರವ

ವಾಷಿಂಗ್ ಟನ್: ಹಂತಕ ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಅಮೆರಿಕಾಗೆ ಈಗ ವೈದ್ಯರು ಸಾಕ್ಷಾತ್ ದೇವರಾಗಿದ್ದಾರೆ. ಅದ್ರಲ್ಲೂ ಅಮೆರಿಕಾದಲ್ಲಿ ಕರ್ನಾಟಕದ ವೈದ್ಯರು ಕೂಡ ಕೊರೊನಾ ವಿರುದ್ಧ ಹೋರಾಡ್ತಿದ್ದಾರೆ. ಹೀಗಾಗಿ ವೈದ್ಯರ ಮನೆ ಮುಂದೆ ಸ್ಥಳೀಯ ಜನರು ವೆಹಿಕಲ್ ಪರೇಡ್ ನಡೆಸಿ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಮೈಸೂರು ಮೂಲದ ವೈದ್ಯೆ ಉಮಾರಾಣಿ ಅವರಿಗೆ ವೆಹಿಕಲ್ ಪರೇಡ್ ನಡೆಸಿ ಗೌರವ ನೀಡಿದ್ದರು. ಈಗ ಅದೇ ರೀತಿಯ ಮತ್ತೊಬ್ಬ ಕನ್ನಡಿಗರಿಗೆ ಗೌರವ ಸಿಕ್ಕಿದೆ. ನ್ಯೂಯಾರ್ಕ್​ನ ವೆಲ್ ಕಾರ್ನೆಲ್ ಮೆಡಿಸಿನ್ […]

ಬೆಂಗಳೂರು ಮೂಲದ ಡಾ. ಪಿಂಚಿ ಶ್ರೀನಿವಾಸನ್​ಗೂ ಅಮೆರಿಕಾದಲ್ಲಿ ವೆಹಿಕಲ್ ಪರೇಡ್ ಗೌರವ
ಸಾಧು ಶ್ರೀನಾಥ್​
|

Updated on:Apr 28, 2020 | 9:32 AM

Share

ವಾಷಿಂಗ್ ಟನ್: ಹಂತಕ ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಅಮೆರಿಕಾಗೆ ಈಗ ವೈದ್ಯರು ಸಾಕ್ಷಾತ್ ದೇವರಾಗಿದ್ದಾರೆ. ಅದ್ರಲ್ಲೂ ಅಮೆರಿಕಾದಲ್ಲಿ ಕರ್ನಾಟಕದ ವೈದ್ಯರು ಕೂಡ ಕೊರೊನಾ ವಿರುದ್ಧ ಹೋರಾಡ್ತಿದ್ದಾರೆ. ಹೀಗಾಗಿ ವೈದ್ಯರ ಮನೆ ಮುಂದೆ ಸ್ಥಳೀಯ ಜನರು ವೆಹಿಕಲ್ ಪರೇಡ್ ನಡೆಸಿ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇತ್ತೀಚೆಗೆ ಮೈಸೂರು ಮೂಲದ ವೈದ್ಯೆ ಉಮಾರಾಣಿ ಅವರಿಗೆ ವೆಹಿಕಲ್ ಪರೇಡ್ ನಡೆಸಿ ಗೌರವ ನೀಡಿದ್ದರು. ಈಗ ಅದೇ ರೀತಿಯ ಮತ್ತೊಬ್ಬ ಕನ್ನಡಿಗರಿಗೆ ಗೌರವ ಸಿಕ್ಕಿದೆ. ನ್ಯೂಯಾರ್ಕ್​ನ ವೆಲ್ ಕಾರ್ನೆಲ್ ಮೆಡಿಸಿನ್ ಆಸ್ಪತ್ರೆಯಲ್ಲಿ ಪ್ರೊಫೆಸರ್ ಹಾಗೂ ನ್ಯೂಯಾರ್ಕ್ ನ ಮೌಂಟ್ ಸಿನಾಯಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡ್ತಿರುವ ಡಾಕ್ಟರ್ ಪಿಂಚಿ ಶ್ರೀನಿವಾಸನ್ ಅವರಿಗೂ ಕೂಡ ವೆಹಿಕಲ್ ಪರೇಡ್ ನಡೆಸಿ ಗೌರವ ಸಲ್ಲಿಸಿದ್ದಾರೆ.

ಬೆಂಗಳೂರಿನವರಾದ ಡಾಕ್ಟರ್ ಪಿಂಚಿ ಶ್ರೀನಿವಾಸನ್ ಗುಲ್ಬರ್ಗದ ಎಂ.ಆರ್. ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂ.ಡಿ. ಪದವಿ ಪಡೆದಿದ್ದಾರೆ.

Published On - 7:53 am, Tue, 28 April 20

Follow Us
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!