AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮಿ ಕೃಪಾಕಟಾಕ್ಷ: ದುಬೈ $ 1 ಮಿಲಿಯನ್ USD ಡ್ರಾ ಗೆದ್ದ ಭಾರತೀಯ..

ದುಬೈ ಡ್ಯೂಟಿ ಫ್ರೀ ಮಿಲೇನಿಯಮ್ ಮಿಲಿಯನೇರ್ ಡ್ರಾದಲ್ಲಿ ಬಹ್ರೇನ್‌ನಲ್ಲಿರುವ ಭಾರತೀಯ ವಲಸಿಗ 1 ಮಿಲಿಯನ್ ಯುಎಸ್ಡಿ ಡಾಲರ್‌ಗಳನ್ನು ಗೆದ್ದಿದ್ದಾನೆ. ಮಿಲಿಯನ್ ಡಾಲರ್ ಗೆದ್ದ 342 ನೇ ವ್ಯಕ್ತಿ ಮನಮಾದ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಪರ್ಸನ್ ಆಗಿ ಕೆಲಸ ಮಾಡುತ್ತಿರುವ 33 ವರ್ಷದ ಸುನಿಲ್ ಕುಮಾರ್ ಕತುರಿಯಾ ಬುಧವಾರ ಮಿಲಿಯನ್ ಡಾಲರ್ ಗೆದ್ದ 342 ನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮನಮಾದ ನಿವಾಸಿಯಾದ ಇವರು ಅಕ್ಟೋಬರ್ 17 ರಂದು ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸಿದ್ದರು ಸದ್ಯ ಈಗ ಆ […]

ಲಕ್ಷ್ಮಿ ಕೃಪಾಕಟಾಕ್ಷ: ದುಬೈ $ 1 ಮಿಲಿಯನ್ USD ಡ್ರಾ ಗೆದ್ದ ಭಾರತೀಯ..
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Nov 06, 2020 | 9:07 AM

Share

ದುಬೈ ಡ್ಯೂಟಿ ಫ್ರೀ ಮಿಲೇನಿಯಮ್ ಮಿಲಿಯನೇರ್ ಡ್ರಾದಲ್ಲಿ ಬಹ್ರೇನ್‌ನಲ್ಲಿರುವ ಭಾರತೀಯ ವಲಸಿಗ 1 ಮಿಲಿಯನ್ ಯುಎಸ್ಡಿ ಡಾಲರ್‌ಗಳನ್ನು ಗೆದ್ದಿದ್ದಾನೆ.

ಮಿಲಿಯನ್ ಡಾಲರ್ ಗೆದ್ದ 342 ನೇ ವ್ಯಕ್ತಿ ಮನಮಾದ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಪರ್ಸನ್ ಆಗಿ ಕೆಲಸ ಮಾಡುತ್ತಿರುವ 33 ವರ್ಷದ ಸುನಿಲ್ ಕುಮಾರ್ ಕತುರಿಯಾ ಬುಧವಾರ ಮಿಲಿಯನ್ ಡಾಲರ್ ಗೆದ್ದ 342 ನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮನಮಾದ ನಿವಾಸಿಯಾದ ಇವರು ಅಕ್ಟೋಬರ್ 17 ರಂದು ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸಿದ್ದರು ಸದ್ಯ ಈಗ ಆ ಟಿಕೆಟ್‌ನಿಂದ 1 ಮಿಲಿಯನ್ ಯುಎಸ್ಡಿ (USD 1 million) ಗೆದ್ದಿದ್ದು ಡಿಡಿಎಫ್ ಮಿಲೇನಿಯಮ್ ಮಿಲಿಯನೇರ್ ಡ್ರಾದಲ್ಲಿ 1 ಮಿಲಿಯನ್ ಯುಎಸ್ಡಿ ಗೆದ್ದ 170 ನೇ ಭಾರತೀಯರೂ ಆಗಿದ್ದಾರೆ.

ಗೆದ್ದ ಹಣದಲ್ಲಿ ಸ್ವಲ್ಪ ದಾನ ಮಾಡುವೆ: ನಾನು ಇಲ್ಲಿ (ಬಹ್ರೇನ್‌ನಲ್ಲಿ) ವಾಸಿಸುವ ಎರಡನೇ ತಲೆಮಾರಿನ ವಲಸಿಗ. ನಾನು ದುಬೈಗೆ ಭೇಟಿ ನೀಡಿ ಸುಮಾರು 10-12 ವರ್ಷಗಳಾಗಿವೆ. ನಾನು ಆಗಾಗ ಇಲ್ಲಿಗೆ ಪ್ರವಾಸ ಮಾಡುತ್ತೇನೆ. ನಾನು ಗೆದ್ದ ಹಣವನ್ನು ಒಳ್ಳಯ ಕಾರ್ಯಕ್ಕೆ ಬಳಸಿಕೊಳ್ಳುತ್ತೇನೆ. ಗೆದ್ದ ಹಣದಲ್ಲಿ ಸ್ವಲ್ಪ ದಾನ ಮಾಡಲು ಬಯಸುತ್ತೇನೆ, ಹಾಗೂ ಸ್ವಂತ ಮನೆ ಖರೀದಿಸುವ ಆಸೆ ಇದೆ. ಈ ಬಗ್ಗೆ ನಾನು ನನ್ನ ಹೆತ್ತವರೊಂದಿಗೆ ಮಾತನಾಡಿ ನಂತರ ಏನು ಮಾಡಬೇಕೆಂದು ನೋಡುತ್ತೇನೆ. ಇದೀಗ ನಾವು ಗೆಲುವಿನೊಂದಿಗೆ ಉತ್ಸುಕರಾಗಿದ್ದೇವೆ ಎಂದು ಸುನಿಲ್ ಕುಮಾರ್ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ. ಡಿಡಿಎಫ್ ಪ್ರಕಾರ, ದುಬೈ ಡ್ಯೂಟಿ ಫ್ರೀ ಮಿಲೇನಿಯಮ್ ಮಿಲಿಯನೇರ್ ಟಿಕೆಟ್ ಖರೀದಿದಾರರಲ್ಲಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರಂತೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ