AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೊ ಟ್ರಂಪ್‘ ಹಿಂಸಾಚಾರದಲ್ಲಿ ಇಣುಕಿದ ಭಾರತದ ಧ್ವಜ: ನೆಟ್ಟಿಗರಿಂದ ಖಂಡನೆ

ಡೊನಾಲ್ಡ್ ಟ್ರಂಪ್ ಪರ ನಡೆದ ಪ್ರತಿಭಟನೆಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ.

‘ಪ್ರೊ ಟ್ರಂಪ್‘ ಹಿಂಸಾಚಾರದಲ್ಲಿ ಇಣುಕಿದ ಭಾರತದ ಧ್ವಜ: ನೆಟ್ಟಿಗರಿಂದ ಖಂಡನೆ
ಅಮೆರಿಕದ ಹಿಂಸಾಚಾರದ ಲ್ಲಿ ಕಾಣಿಸಿಕೊಂಡ ತ್ರಿವರ್ಣಧ್ವಜ
guruganesh bhat
| Edited By: |

Updated on:Jan 07, 2021 | 7:14 PM

Share

ವಾಷಿಂಗ್ಟನ್ ಡಿ ಸಿ: ನಿಯೋಜಿತ ಅಧ್ಯಕ್ಷ ಜೋ ಬಿಡೈನ್​ಗೆ ಅಧಿಕಾರ ಘೋಷಣೆ ವಿರುದ್ಧ ಡೊನಾಲ್ಡ್ ಟ್ರಂಪ್ ಬೆಂಬಲಿಗರ ಪ್ರತಿಭಟನೆಯಲ್ಲಿ ಭಾರತದ ಧ್ವಜ ಕಾಣಿಸಿಕೊಂಡಿದೆ. ಇದು ಭಾರತೀಯ ನೆಟ್ಟಿಗರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಡೊನಾಲ್ಡ್ ಟ್ರಂಪ್ ಪರ ಪ್ರತಿಭಟನೆಯಲ್ಲಿ ಅನಿವಾಸಿ ಭಾರತೀಯರು ಭಾಗವಹಿಸಿರುವ ಸಾಧ್ಯತೆಯಿದೆ ಎಂಬ ಅನುಮಾನ ಈ ಘಟನೆಯಿಂದ ಉದ್ಭವವಾಗಿದೆ. ಡೊನಾಲ್ಡ್ ಟ್ರಂಪ್​ಗೆ ಕೆಲವೆಡೆ ಅನಿವಾಸಿ ಭಾರತೀಯರ ಬೆಂಬಲವಿದ್ದು, ಈ ವಿಡಿಯೋಗೆ ವಿಷಾದ ವ್ಯಕ್ತಪಡಿಸಿ ಹಲವು ನಾಯಕರು ಟ್ವೀಟ್ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ಪರ ಪ್ರತಿಭಟನೆ ವೇಳೆ ಹಿಂಸಾಚಾರ: ಮಹಿಳೆ ಸೇರಿ ನಾಲ್ವರು ಸಾವು

Published On - 7:13 pm, Thu, 7 January 21

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?