AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Crows: ಕೀನ್ಯಾದಲ್ಲಿ ಕಾಗೆ ಕಾಟ ವಿಪರೀತ; ಕರಟಕ ದಮನಕ್ಕೆ ನಿರ್ಧಾರ ಕೈಗೊಂಡ ಸರ್ಕಾರ, ಏನಿದು ವಿಷಯ?

ಭಾರತದ ಕಾಗೆಗಳು ಮಹಾ ಉಪದ್ರವಿಗಳು ಎಂದು ಕೀನ್ಯಾ ಸರ್ಕಾರ ಹೇಳಿದ್ದು ಈ ವರ್ಷದೊಳಗೆ ಸುಮಾರು 10 ಲಕ್ಷ ಕಾಗೆಗಳನ್ನು ಕೊಲ್ಲಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಇಲ್ಲಿನ ಕಾಗೆಗಳು ಕೋಳಿ ಸಾಕಣೆಗಾರರಿಗೆ, ಕೃಷಿ ಮತ್ತು ಹೋಟೆಲ್ ಉದ್ಯಮಿಗಳಿಗೆ ಸಮಸ್ಯೆ ಸೃಷ್ಟಿಸುವ ಪಕ್ಷಿಗಳು. ಕಾಗೆಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಇಲ್ಲಿನ ಸ್ಥಳೀಯ ಪ್ರಭೇದದ ಹಕ್ಕಿಗಳು ಅಳಿವಿನಂಚಿನಲ್ಲಿವೆ. ಕೀನ್ಯಾದಲ್ಲಿ ಭಾರತದ ಕಾಗೆಗಳು ಹೆಚ್ಚಳವಾಗಿದ್ದು ಹೇಗೆ? ಇವುಗಳ ನಿರ್ನಾಮಕ್ಕೆ ಸರ್ಕಾರ ಕೈಗೊಂಡ ಕ್ರಮಗಳೇನು? ಇಲ್ಲಿದೆ ಮಾಹಿತಿ

Indian Crows: ಕೀನ್ಯಾದಲ್ಲಿ ಕಾಗೆ ಕಾಟ ವಿಪರೀತ; ಕರಟಕ ದಮನಕ್ಕೆ ನಿರ್ಧಾರ ಕೈಗೊಂಡ ಸರ್ಕಾರ, ಏನಿದು ವಿಷಯ?
ಕಾಗೆ
Follow us
ರಶ್ಮಿ ಕಲ್ಲಕಟ್ಟ
|

Updated on:Jul 25, 2024 | 1:13 PM

ಕಾಗೆಗಳು ತೊಂದರೆ ಉಂಟುಮಾಡುವವುಗಳಲ್ಲ, ಅವುಗಳು ಪರಿಸರವನ್ನು ಸ್ವಚ್ಛಗೊಳಿಸುವ ಪಕ್ಷಿಗಳು. ಕಾಗೆಗಳಲ್ಲಿ ಹಲವು ವಿಧದ ಕಾಗೆಗಳಿದ್ದರೂ ಭಾರತದ ಕಾಗೆ ಅಥವಾ ನಾಡ ಕಾಗೆ (Indian House Crow) ನಮಗೆಲ್ಲರಿಗೂ ಗೊತ್ತು. ಕಪ್ಪು ರೆಕ್ಕ ಪುಕ್ಕ, ಕುತ್ತಿಗೆಯಲ್ಲಿ ಬೂದುಬಣ್ಣದ ಚಿಕ್ಕ ಗರಿಗಳನ್ನು ಹೊಂದಿರುವ ಕಾಗೆಯೇ ಭಾರತ ಕಾಗೆ (Indian Crow). ಆದಾಗ್ಯೂ, ಪೂರ್ವ ಆಫ್ರಿಕಾದ ಕೀನ್ಯಾದ (Kenya) ಸರ್ಕಾರವು ಭಾರತದ ಈ ಕಾಗೆಗಳು ಪರಿಸರ ವ್ಯವಸ್ಥೆಯನ್ನು ನಾಶಪಡಿಸುವ ಪಕ್ಷಿಗಳು ಎಂದು ಹೇಳುತ್ತದೆ. ಅಷ್ಟೇ ಅಲ್ಲ 2024 ರ ಅಂತ್ಯದ ವೇಳೆಗೆ ದೇಶದಲ್ಲಿ 10 ಲಕ್ಷ ಕಾಗೆಗಳನ್ನು ಕೊಲ್ಲಲು ಕೀನ್ಯಾ ಸರ್ಕಾರ ಸಿದ್ಧತೆ ನಡೆಸಿದೆ. ಭಾರತದ ಕಾಗೆಗಳು ಆಕ್ರಮಣಕಾರಿಯಾಗಿದ್ದು ತಮ್ಮ ದೇಶದಲ್ಲಿ ಸ್ಥಳೀಯ ಪ್ರಾಣಿಗಳಿಗೆ ತೀವ್ರವಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂಬುದು ಕೀನ್ಯಾ ಇದಕ್ಕೆ ಕೊಟ್ಟ ಕಾರಣ. ಅಷ್ಟಕ್ಕೂ ಭಾರತೀಯ ಕಾಗೆಗಳು ಕೀನ್ಯಾದಲ್ಲಿ ಇಷ್ಟೊಂದು ಉಪದ್ರವಿಗಳಾಗಿದ್ದು ಹೇಗೆ? ಇಲ್ಲಿದೆ ಮಾಹಿತಿ ಭಾರತೀಯ ಕಾಗೆಗಳು ಕೀನ್ಯಾದಲ್ಲಿ ವನ್ಯಜೀವಿಗಳಿಗೆ ಸಾಕಷ್ಟು ತೊಂದರೆ ನೀಡುತ್ತಿವೆ ಎಂದು ಕೀನ್ಯಾ ವನ್ಯಜೀವಿ ಸೇವೆ (ಕೆಡಬ್ಲ್ಯೂಎಸ್) ಅಧಿಕಾರಿಗಳು ಹೇಳಿದ್ದಾರೆ. ಈ ಕಾಗೆಗಳು ಪ್ರವಾಸಿಗರಿಗೆ ತೊಂದರೆ ನೀಡುವುದರ ಜತೆಗೆ ಇತರ ಸ್ಥಳೀಯ ಪಕ್ಷಿ ಪ್ರಭೇದಗಳಿಗೂ ಕಂಟಕವಾಗಿದೆ. ಇದು ಹೋಟೆಲ್ ಮಾಲೀಕರಿಗೆ ಮಾತ್ರವಲ್ಲ ರೈತರಿಗೂ ಸಮಸ್ಯೆಯನ್ನುಂಟು ಮಾಡಿದೆ ಎಂದು ಕೆಡಬ್ಲ್ಯೂಎಸ್ ಮಹಾನಿರ್ದೇಶಕರ ಪ್ರತಿನಿಧಿಯಾಗಿರುವ ವನ್ಯಜೀವಿ ಮತ್ತು ಸಮುದಾಯ ಸೇವೆಗಳ ನಿರ್ದೇಶಕ ಚಾರ್ಲ್ಸ್ ಮುಸ್ಯೋಕಿ ಹೇಳಿದ್ದಾರೆ. ಭಾರತೀಯ ಕಾಗೆಗಳು ಕೀನ್ಯಾದ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಕರಾವಳಿ ಪ್ರವಾಸೋದ್ಯಮ ಮತ್ತು ಕೃಷಿಗೆ ಇವು ಪ್ರಮುಖ ಸವಾಲುಗಳಾಗಿವೆ. ಇಲ್ಲಿನ ಜನರ ಮನವಿಯನ್ನು ಸರ್ಕಾರ ನಿರ್ಲಕ್ಷಿಸುವಂತಿಲ್ಲ ಎಂದು...

Published On - 5:23 pm, Tue, 16 July 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ