Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾರೆಂಟೈನ್ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯನಿಗೆ ಮಲೇಷ್ಯಾದಲ್ಲಿ ಜೈಲು ಶಿಕ್ಷೆ!

ಕೊರೊನಾ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 57 ವರ್ಷ ವಯಸ್ಸಿನ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕ ಮಲೇಷ್ಯಾದಲ್ಲಿ ನೆಲೆಸಿದ್ದಾನೆ. ಈತ ಉತ್ತರ ರಾಜ್ಯದ ಕೆಡಾದಲ್ಲಿ ರೆಸ್ಟೋರೆಂಟ್ ಹೊಂದಿದ್ದಾನೆ. ಕೆಲಸದ ವಿಚಾರವಾಗಿ ಭಾರತಕ್ಕೆ ಬಂದು ಜುಲೈನಲ್ಲಿ ವಾಪಸ್ ಮಲೇಷ್ಯಾಗೆ ಹಿಂತಿರುಗಿದ್ದ. ಹೀಗಾಗಿ ಈತನಿಗೆ 14 ದಿನಗಳ ಕಾಲ ಹೋಂ ಕ್ಯಾರೆಂಟೈನ್ ಆಗಲು ಸರ್ಕಾರ ಆದೇಶಿಸಿತ್ತು. ಆದರೆ ಹೋಂ ಕ್ಯಾರೆಂಟೈನ್ ಆದೇಶವನ್ನು ಉಲ್ಲಂಘಿಸಿ ಇತರರಿಗೂ ಸೋಂಕು ಹರಡುವಂತೆ ಮಾಡಿದ್ದಾನೆ. […]

ಕ್ಯಾರೆಂಟೈನ್ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯನಿಗೆ ಮಲೇಷ್ಯಾದಲ್ಲಿ ಜೈಲು ಶಿಕ್ಷೆ!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Aug 14, 2020 | 2:40 PM

ಕೊರೊನಾ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

57 ವರ್ಷ ವಯಸ್ಸಿನ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕ ಮಲೇಷ್ಯಾದಲ್ಲಿ ನೆಲೆಸಿದ್ದಾನೆ. ಈತ ಉತ್ತರ ರಾಜ್ಯದ ಕೆಡಾದಲ್ಲಿ ರೆಸ್ಟೋರೆಂಟ್ ಹೊಂದಿದ್ದಾನೆ. ಕೆಲಸದ ವಿಚಾರವಾಗಿ ಭಾರತಕ್ಕೆ ಬಂದು ಜುಲೈನಲ್ಲಿ ವಾಪಸ್ ಮಲೇಷ್ಯಾಗೆ ಹಿಂತಿರುಗಿದ್ದ. ಹೀಗಾಗಿ ಈತನಿಗೆ 14 ದಿನಗಳ ಕಾಲ ಹೋಂ ಕ್ಯಾರೆಂಟೈನ್ ಆಗಲು ಸರ್ಕಾರ ಆದೇಶಿಸಿತ್ತು. ಆದರೆ ಹೋಂ ಕ್ಯಾರೆಂಟೈನ್ ಆದೇಶವನ್ನು ಉಲ್ಲಂಘಿಸಿ ಇತರರಿಗೂ ಸೋಂಕು ಹರಡುವಂತೆ ಮಾಡಿದ್ದಾನೆ. ಹೀಗಾಗಿ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ನೀಡಲಾಗಿದೆ.

ಈ ವ್ಯಕ್ತಿಯಿಂದಾಗಿ ಅನೇಕರು ಸೋಂಕಿಗೆ ಒಳಗಾಗಿದ್ದಾರೆ. ವ್ಯಕ್ತಿಯ ಕುಟುಂಬಸ್ಥರು, ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಮತ್ತು ಗ್ರಾಹಕರು ಸೇರಿದ್ದಂತೆ ಅನೇಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಒಟ್ಟು 45 ಪ್ರಕರಣಗಳು ಮಲೇಷಿಯಾದ ಕನಿಷ್ಠ ಮೂರು ರಾಜ್ಯಗಳಲ್ಲಿ ವರದಿಯಾಗಿವೆ. ಜೊತೆಗೆ ಅಲೋರ್ ಸೆಟಾರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು (Alor Setar Magistrate’s Court) ಅವನಿಗೆ 12,000 ರಿಂಗ್‌ಗಿಟ್ (ringgit) ($ 2,864) ದಂಡ ವಿಧಿಸಿದೆ.

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ