AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾರೆಂಟೈನ್ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯನಿಗೆ ಮಲೇಷ್ಯಾದಲ್ಲಿ ಜೈಲು ಶಿಕ್ಷೆ!

ಕೊರೊನಾ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 57 ವರ್ಷ ವಯಸ್ಸಿನ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕ ಮಲೇಷ್ಯಾದಲ್ಲಿ ನೆಲೆಸಿದ್ದಾನೆ. ಈತ ಉತ್ತರ ರಾಜ್ಯದ ಕೆಡಾದಲ್ಲಿ ರೆಸ್ಟೋರೆಂಟ್ ಹೊಂದಿದ್ದಾನೆ. ಕೆಲಸದ ವಿಚಾರವಾಗಿ ಭಾರತಕ್ಕೆ ಬಂದು ಜುಲೈನಲ್ಲಿ ವಾಪಸ್ ಮಲೇಷ್ಯಾಗೆ ಹಿಂತಿರುಗಿದ್ದ. ಹೀಗಾಗಿ ಈತನಿಗೆ 14 ದಿನಗಳ ಕಾಲ ಹೋಂ ಕ್ಯಾರೆಂಟೈನ್ ಆಗಲು ಸರ್ಕಾರ ಆದೇಶಿಸಿತ್ತು. ಆದರೆ ಹೋಂ ಕ್ಯಾರೆಂಟೈನ್ ಆದೇಶವನ್ನು ಉಲ್ಲಂಘಿಸಿ ಇತರರಿಗೂ ಸೋಂಕು ಹರಡುವಂತೆ ಮಾಡಿದ್ದಾನೆ. […]

ಕ್ಯಾರೆಂಟೈನ್ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯನಿಗೆ ಮಲೇಷ್ಯಾದಲ್ಲಿ ಜೈಲು ಶಿಕ್ಷೆ!
ಆಯೇಷಾ ಬಾನು
| Edited By: |

Updated on: Aug 14, 2020 | 2:40 PM

Share

ಕೊರೊನಾ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

57 ವರ್ಷ ವಯಸ್ಸಿನ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕ ಮಲೇಷ್ಯಾದಲ್ಲಿ ನೆಲೆಸಿದ್ದಾನೆ. ಈತ ಉತ್ತರ ರಾಜ್ಯದ ಕೆಡಾದಲ್ಲಿ ರೆಸ್ಟೋರೆಂಟ್ ಹೊಂದಿದ್ದಾನೆ. ಕೆಲಸದ ವಿಚಾರವಾಗಿ ಭಾರತಕ್ಕೆ ಬಂದು ಜುಲೈನಲ್ಲಿ ವಾಪಸ್ ಮಲೇಷ್ಯಾಗೆ ಹಿಂತಿರುಗಿದ್ದ. ಹೀಗಾಗಿ ಈತನಿಗೆ 14 ದಿನಗಳ ಕಾಲ ಹೋಂ ಕ್ಯಾರೆಂಟೈನ್ ಆಗಲು ಸರ್ಕಾರ ಆದೇಶಿಸಿತ್ತು. ಆದರೆ ಹೋಂ ಕ್ಯಾರೆಂಟೈನ್ ಆದೇಶವನ್ನು ಉಲ್ಲಂಘಿಸಿ ಇತರರಿಗೂ ಸೋಂಕು ಹರಡುವಂತೆ ಮಾಡಿದ್ದಾನೆ. ಹೀಗಾಗಿ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ನೀಡಲಾಗಿದೆ.

ಈ ವ್ಯಕ್ತಿಯಿಂದಾಗಿ ಅನೇಕರು ಸೋಂಕಿಗೆ ಒಳಗಾಗಿದ್ದಾರೆ. ವ್ಯಕ್ತಿಯ ಕುಟುಂಬಸ್ಥರು, ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಮತ್ತು ಗ್ರಾಹಕರು ಸೇರಿದ್ದಂತೆ ಅನೇಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಒಟ್ಟು 45 ಪ್ರಕರಣಗಳು ಮಲೇಷಿಯಾದ ಕನಿಷ್ಠ ಮೂರು ರಾಜ್ಯಗಳಲ್ಲಿ ವರದಿಯಾಗಿವೆ. ಜೊತೆಗೆ ಅಲೋರ್ ಸೆಟಾರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು (Alor Setar Magistrate’s Court) ಅವನಿಗೆ 12,000 ರಿಂಗ್‌ಗಿಟ್ (ringgit) ($ 2,864) ದಂಡ ವಿಧಿಸಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ