AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾರೆಂಟೈನ್ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯನಿಗೆ ಮಲೇಷ್ಯಾದಲ್ಲಿ ಜೈಲು ಶಿಕ್ಷೆ!

ಕೊರೊನಾ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 57 ವರ್ಷ ವಯಸ್ಸಿನ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕ ಮಲೇಷ್ಯಾದಲ್ಲಿ ನೆಲೆಸಿದ್ದಾನೆ. ಈತ ಉತ್ತರ ರಾಜ್ಯದ ಕೆಡಾದಲ್ಲಿ ರೆಸ್ಟೋರೆಂಟ್ ಹೊಂದಿದ್ದಾನೆ. ಕೆಲಸದ ವಿಚಾರವಾಗಿ ಭಾರತಕ್ಕೆ ಬಂದು ಜುಲೈನಲ್ಲಿ ವಾಪಸ್ ಮಲೇಷ್ಯಾಗೆ ಹಿಂತಿರುಗಿದ್ದ. ಹೀಗಾಗಿ ಈತನಿಗೆ 14 ದಿನಗಳ ಕಾಲ ಹೋಂ ಕ್ಯಾರೆಂಟೈನ್ ಆಗಲು ಸರ್ಕಾರ ಆದೇಶಿಸಿತ್ತು. ಆದರೆ ಹೋಂ ಕ್ಯಾರೆಂಟೈನ್ ಆದೇಶವನ್ನು ಉಲ್ಲಂಘಿಸಿ ಇತರರಿಗೂ ಸೋಂಕು ಹರಡುವಂತೆ ಮಾಡಿದ್ದಾನೆ. […]

ಕ್ಯಾರೆಂಟೈನ್ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯನಿಗೆ ಮಲೇಷ್ಯಾದಲ್ಲಿ ಜೈಲು ಶಿಕ್ಷೆ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 14, 2020 | 2:40 PM

Share

ಕೊರೊನಾ ನಿಯಮ ಉಲ್ಲಂಘಿಸಿದಕ್ಕೆ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

57 ವರ್ಷ ವಯಸ್ಸಿನ ಭಾರತೀಯ ಮೂಲದ ರೆಸ್ಟೋರೆಂಟ್ ಮಾಲೀಕ ಮಲೇಷ್ಯಾದಲ್ಲಿ ನೆಲೆಸಿದ್ದಾನೆ. ಈತ ಉತ್ತರ ರಾಜ್ಯದ ಕೆಡಾದಲ್ಲಿ ರೆಸ್ಟೋರೆಂಟ್ ಹೊಂದಿದ್ದಾನೆ. ಕೆಲಸದ ವಿಚಾರವಾಗಿ ಭಾರತಕ್ಕೆ ಬಂದು ಜುಲೈನಲ್ಲಿ ವಾಪಸ್ ಮಲೇಷ್ಯಾಗೆ ಹಿಂತಿರುಗಿದ್ದ. ಹೀಗಾಗಿ ಈತನಿಗೆ 14 ದಿನಗಳ ಕಾಲ ಹೋಂ ಕ್ಯಾರೆಂಟೈನ್ ಆಗಲು ಸರ್ಕಾರ ಆದೇಶಿಸಿತ್ತು. ಆದರೆ ಹೋಂ ಕ್ಯಾರೆಂಟೈನ್ ಆದೇಶವನ್ನು ಉಲ್ಲಂಘಿಸಿ ಇತರರಿಗೂ ಸೋಂಕು ಹರಡುವಂತೆ ಮಾಡಿದ್ದಾನೆ. ಹೀಗಾಗಿ ರೆಸ್ಟೋರೆಂಟ್ ಮಾಲೀಕನನ್ನು ಮಲೇಷ್ಯಾದಲ್ಲಿ ಐದು ತಿಂಗಳ ಜೈಲು ಶಿಕ್ಷೆ ನೀಡಲಾಗಿದೆ.

ಈ ವ್ಯಕ್ತಿಯಿಂದಾಗಿ ಅನೇಕರು ಸೋಂಕಿಗೆ ಒಳಗಾಗಿದ್ದಾರೆ. ವ್ಯಕ್ತಿಯ ಕುಟುಂಬಸ್ಥರು, ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಮತ್ತು ಗ್ರಾಹಕರು ಸೇರಿದ್ದಂತೆ ಅನೇಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಒಟ್ಟು 45 ಪ್ರಕರಣಗಳು ಮಲೇಷಿಯಾದ ಕನಿಷ್ಠ ಮೂರು ರಾಜ್ಯಗಳಲ್ಲಿ ವರದಿಯಾಗಿವೆ. ಜೊತೆಗೆ ಅಲೋರ್ ಸೆಟಾರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು (Alor Setar Magistrate’s Court) ಅವನಿಗೆ 12,000 ರಿಂಗ್‌ಗಿಟ್ (ringgit) ($ 2,864) ದಂಡ ವಿಧಿಸಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ