Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಸೇವೆಯೇ ಈಶ ಸೇವೆ ಎಂದಿದ್ದ ಸೋದರರು ಕೊರೊನಾಗೆ ಬಲಿ, ವಿಶ್ವಾದ್ಯಂತ ಕಂಬನಿ

ಜೋಹಾನ್ಸ್‌ಬರ್ಗ್‌: ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಸಾಮಾಜಿಕ ಕಾರ್ಯಕರ್ತ ಸಹೋದರರಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ತಮ್ಮ ಸಾಮಾಜಿಕ ಕಾರ್ಯಗಳಿಂದ ವಿಶ್ವಾದ್ಯಂತ ಪ್ರಖ್ಯಾತರಾಗಿದ್ದ ಅಬ್ಬಾಸ್‌ ಸಯ್ಯದ್‌ ಮತ್ತು ಓಸ್ಮಾನ್‌ ಸಯ್ಯದ್‌ ಸಾವಿನಲ್ಲೂ ಅಗಲದೇ ಒಂದಾಗಿದ್ದಾರೆ. ಕೊರೊನಾದಿಂದಾಗಿ ಕೊನೆಯುಸಿರೆಳೆದ ಸಹೋದರರು ಹೌದು ಭಾರತ ಮೂಲದ ದಕ್ಷಿಣ ಆಫ್ರಿಕಾದ ಲೆನಸಿಯಾ ನಗರದಲ್ಲಿ ನೆಲೆಿಸಿದ್ದ ಸಯ್ಯದ್‌ ಸಹೋದರರು ಸಾಬರೀ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿ ಅದರ ಮೂಲಕ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧೆಡೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ಆದ್ರೆ ಕೊರೊನಾ ಮಹಾಮಾರಿ ಈ ಸಹೋದರರನ್ನು […]

ಸಮಾಜ ಸೇವೆಯೇ ಈಶ ಸೇವೆ ಎಂದಿದ್ದ ಸೋದರರು ಕೊರೊನಾಗೆ ಬಲಿ, ವಿಶ್ವಾದ್ಯಂತ ಕಂಬನಿ
Follow us
Guru
| Updated By:

Updated on:Jul 31, 2020 | 12:14 AM

ಜೋಹಾನ್ಸ್‌ಬರ್ಗ್‌: ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಸಾಮಾಜಿಕ ಕಾರ್ಯಕರ್ತ ಸಹೋದರರಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ತಮ್ಮ ಸಾಮಾಜಿಕ ಕಾರ್ಯಗಳಿಂದ ವಿಶ್ವಾದ್ಯಂತ ಪ್ರಖ್ಯಾತರಾಗಿದ್ದ ಅಬ್ಬಾಸ್‌ ಸಯ್ಯದ್‌ ಮತ್ತು ಓಸ್ಮಾನ್‌ ಸಯ್ಯದ್‌ ಸಾವಿನಲ್ಲೂ ಅಗಲದೇ ಒಂದಾಗಿದ್ದಾರೆ.

ಕೊರೊನಾದಿಂದಾಗಿ ಕೊನೆಯುಸಿರೆಳೆದ ಸಹೋದರರು ಹೌದು ಭಾರತ ಮೂಲದ ದಕ್ಷಿಣ ಆಫ್ರಿಕಾದ ಲೆನಸಿಯಾ ನಗರದಲ್ಲಿ ನೆಲೆಿಸಿದ್ದ ಸಯ್ಯದ್‌ ಸಹೋದರರು ಸಾಬರೀ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿ ಅದರ ಮೂಲಕ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧೆಡೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ಆದ್ರೆ ಕೊರೊನಾ ಮಹಾಮಾರಿ ಈ ಸಹೋದರರನ್ನು ಈಗ ಬಲಿ ಪಡೆದಿದೆ.

ಅಬ್ಬಾಸ್‌ ಸಯ್ಯದ್‌ ಶುಕ್ರವಾರ ಮತ್ತು ಇನ್ನೊಬ್ಬ ಸಹೋದರ ಓಸ್ಮಾನ್‌ ಸಯ್ಯದ್‌ ಶನಿವಾರ ಕೊರೊನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರೂ ಸಹೋದರನ್ನು ಲೆನೆಸಿಯಾದ ರುದ್ರಭೂಮಿಯಲ್ಲಿ ಅಕ್ಕಪಕ್ಕದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ.

ಚಿಕ್ಕವರಿದ್ದಾಗ ಭಾರತದಲ್ಲಿನ ಅಜ್ಮೇರ್‌ ದರ್ಗಾಕ್ಕೆ ಭೇಟಿ ನೀಡಿದ ನಂತರ ಸಹೋದರರಿಗೆ ಸಮಾಜ ಸೇವೆ ಮಾಡುವ ಪ್ರೇರಣೆಯಾಗಿದೆ. ಆಗಿನಿಂದ ಸಾಬರಿ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿಕೊಂಡು ಬಡ ಜನರ ಸೇವೆಯಲ್ಲಿ ತೊಡಗಿದ್ದರು. ಇಷ್ಟೇ ಅಲ್ಲ ಹರಿಯಾಣಾದ ಪಾನಿಪತ್ ನಲ್ಲಿ ಮಸೀದಿಯೊಂದನ್ನು ಕೂಡಾ ಕಟ್ಟಲು ನೆರವಾಗಿದ್ದರು. ಸಹೋದರಿಬ್ಬರ ಸಾವಿಗೆ ಈಗ ವಿಶ್ವಾದ್ಯಂತ ಕಂಬನಿಗಳ ಮಾಹಾಪೂರವೇ ಹರಿದು ಬರುತ್ತಿದೆ.

Published On - 5:15 pm, Wed, 29 July 20

ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್