AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಸೇವೆಯೇ ಈಶ ಸೇವೆ ಎಂದಿದ್ದ ಸೋದರರು ಕೊರೊನಾಗೆ ಬಲಿ, ವಿಶ್ವಾದ್ಯಂತ ಕಂಬನಿ

ಜೋಹಾನ್ಸ್‌ಬರ್ಗ್‌: ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಸಾಮಾಜಿಕ ಕಾರ್ಯಕರ್ತ ಸಹೋದರರಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ತಮ್ಮ ಸಾಮಾಜಿಕ ಕಾರ್ಯಗಳಿಂದ ವಿಶ್ವಾದ್ಯಂತ ಪ್ರಖ್ಯಾತರಾಗಿದ್ದ ಅಬ್ಬಾಸ್‌ ಸಯ್ಯದ್‌ ಮತ್ತು ಓಸ್ಮಾನ್‌ ಸಯ್ಯದ್‌ ಸಾವಿನಲ್ಲೂ ಅಗಲದೇ ಒಂದಾಗಿದ್ದಾರೆ. ಕೊರೊನಾದಿಂದಾಗಿ ಕೊನೆಯುಸಿರೆಳೆದ ಸಹೋದರರು ಹೌದು ಭಾರತ ಮೂಲದ ದಕ್ಷಿಣ ಆಫ್ರಿಕಾದ ಲೆನಸಿಯಾ ನಗರದಲ್ಲಿ ನೆಲೆಿಸಿದ್ದ ಸಯ್ಯದ್‌ ಸಹೋದರರು ಸಾಬರೀ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿ ಅದರ ಮೂಲಕ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧೆಡೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ಆದ್ರೆ ಕೊರೊನಾ ಮಹಾಮಾರಿ ಈ ಸಹೋದರರನ್ನು […]

ಸಮಾಜ ಸೇವೆಯೇ ಈಶ ಸೇವೆ ಎಂದಿದ್ದ ಸೋದರರು ಕೊರೊನಾಗೆ ಬಲಿ, ವಿಶ್ವಾದ್ಯಂತ ಕಂಬನಿ
Guru
| Updated By: |

Updated on:Jul 31, 2020 | 12:14 AM

Share

ಜೋಹಾನ್ಸ್‌ಬರ್ಗ್‌: ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಸಾಮಾಜಿಕ ಕಾರ್ಯಕರ್ತ ಸಹೋದರರಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ತಮ್ಮ ಸಾಮಾಜಿಕ ಕಾರ್ಯಗಳಿಂದ ವಿಶ್ವಾದ್ಯಂತ ಪ್ರಖ್ಯಾತರಾಗಿದ್ದ ಅಬ್ಬಾಸ್‌ ಸಯ್ಯದ್‌ ಮತ್ತು ಓಸ್ಮಾನ್‌ ಸಯ್ಯದ್‌ ಸಾವಿನಲ್ಲೂ ಅಗಲದೇ ಒಂದಾಗಿದ್ದಾರೆ.

ಕೊರೊನಾದಿಂದಾಗಿ ಕೊನೆಯುಸಿರೆಳೆದ ಸಹೋದರರು ಹೌದು ಭಾರತ ಮೂಲದ ದಕ್ಷಿಣ ಆಫ್ರಿಕಾದ ಲೆನಸಿಯಾ ನಗರದಲ್ಲಿ ನೆಲೆಿಸಿದ್ದ ಸಯ್ಯದ್‌ ಸಹೋದರರು ಸಾಬರೀ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿ ಅದರ ಮೂಲಕ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧೆಡೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ಆದ್ರೆ ಕೊರೊನಾ ಮಹಾಮಾರಿ ಈ ಸಹೋದರರನ್ನು ಈಗ ಬಲಿ ಪಡೆದಿದೆ.

ಅಬ್ಬಾಸ್‌ ಸಯ್ಯದ್‌ ಶುಕ್ರವಾರ ಮತ್ತು ಇನ್ನೊಬ್ಬ ಸಹೋದರ ಓಸ್ಮಾನ್‌ ಸಯ್ಯದ್‌ ಶನಿವಾರ ಕೊರೊನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರೂ ಸಹೋದರನ್ನು ಲೆನೆಸಿಯಾದ ರುದ್ರಭೂಮಿಯಲ್ಲಿ ಅಕ್ಕಪಕ್ಕದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ.

ಚಿಕ್ಕವರಿದ್ದಾಗ ಭಾರತದಲ್ಲಿನ ಅಜ್ಮೇರ್‌ ದರ್ಗಾಕ್ಕೆ ಭೇಟಿ ನೀಡಿದ ನಂತರ ಸಹೋದರರಿಗೆ ಸಮಾಜ ಸೇವೆ ಮಾಡುವ ಪ್ರೇರಣೆಯಾಗಿದೆ. ಆಗಿನಿಂದ ಸಾಬರಿ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿಕೊಂಡು ಬಡ ಜನರ ಸೇವೆಯಲ್ಲಿ ತೊಡಗಿದ್ದರು. ಇಷ್ಟೇ ಅಲ್ಲ ಹರಿಯಾಣಾದ ಪಾನಿಪತ್ ನಲ್ಲಿ ಮಸೀದಿಯೊಂದನ್ನು ಕೂಡಾ ಕಟ್ಟಲು ನೆರವಾಗಿದ್ದರು. ಸಹೋದರಿಬ್ಬರ ಸಾವಿಗೆ ಈಗ ವಿಶ್ವಾದ್ಯಂತ ಕಂಬನಿಗಳ ಮಾಹಾಪೂರವೇ ಹರಿದು ಬರುತ್ತಿದೆ.

Published On - 5:15 pm, Wed, 29 July 20

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ