AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜ ಸೇವೆಯೇ ಈಶ ಸೇವೆ ಎಂದಿದ್ದ ಸೋದರರು ಕೊರೊನಾಗೆ ಬಲಿ, ವಿಶ್ವಾದ್ಯಂತ ಕಂಬನಿ

ಜೋಹಾನ್ಸ್‌ಬರ್ಗ್‌: ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಸಾಮಾಜಿಕ ಕಾರ್ಯಕರ್ತ ಸಹೋದರರಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ತಮ್ಮ ಸಾಮಾಜಿಕ ಕಾರ್ಯಗಳಿಂದ ವಿಶ್ವಾದ್ಯಂತ ಪ್ರಖ್ಯಾತರಾಗಿದ್ದ ಅಬ್ಬಾಸ್‌ ಸಯ್ಯದ್‌ ಮತ್ತು ಓಸ್ಮಾನ್‌ ಸಯ್ಯದ್‌ ಸಾವಿನಲ್ಲೂ ಅಗಲದೇ ಒಂದಾಗಿದ್ದಾರೆ. ಕೊರೊನಾದಿಂದಾಗಿ ಕೊನೆಯುಸಿರೆಳೆದ ಸಹೋದರರು ಹೌದು ಭಾರತ ಮೂಲದ ದಕ್ಷಿಣ ಆಫ್ರಿಕಾದ ಲೆನಸಿಯಾ ನಗರದಲ್ಲಿ ನೆಲೆಿಸಿದ್ದ ಸಯ್ಯದ್‌ ಸಹೋದರರು ಸಾಬರೀ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿ ಅದರ ಮೂಲಕ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧೆಡೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ಆದ್ರೆ ಕೊರೊನಾ ಮಹಾಮಾರಿ ಈ ಸಹೋದರರನ್ನು […]

ಸಮಾಜ ಸೇವೆಯೇ ಈಶ ಸೇವೆ ಎಂದಿದ್ದ ಸೋದರರು ಕೊರೊನಾಗೆ ಬಲಿ, ವಿಶ್ವಾದ್ಯಂತ ಕಂಬನಿ
Guru
| Edited By: |

Updated on:Jul 31, 2020 | 12:14 AM

Share

ಜೋಹಾನ್ಸ್‌ಬರ್ಗ್‌: ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಸಾಮಾಜಿಕ ಕಾರ್ಯಕರ್ತ ಸಹೋದರರಿಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ತಮ್ಮ ಸಾಮಾಜಿಕ ಕಾರ್ಯಗಳಿಂದ ವಿಶ್ವಾದ್ಯಂತ ಪ್ರಖ್ಯಾತರಾಗಿದ್ದ ಅಬ್ಬಾಸ್‌ ಸಯ್ಯದ್‌ ಮತ್ತು ಓಸ್ಮಾನ್‌ ಸಯ್ಯದ್‌ ಸಾವಿನಲ್ಲೂ ಅಗಲದೇ ಒಂದಾಗಿದ್ದಾರೆ.

ಕೊರೊನಾದಿಂದಾಗಿ ಕೊನೆಯುಸಿರೆಳೆದ ಸಹೋದರರು ಹೌದು ಭಾರತ ಮೂಲದ ದಕ್ಷಿಣ ಆಫ್ರಿಕಾದ ಲೆನಸಿಯಾ ನಗರದಲ್ಲಿ ನೆಲೆಿಸಿದ್ದ ಸಯ್ಯದ್‌ ಸಹೋದರರು ಸಾಬರೀ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿ ಅದರ ಮೂಲಕ ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ವಿವಿಧೆಡೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ಆದ್ರೆ ಕೊರೊನಾ ಮಹಾಮಾರಿ ಈ ಸಹೋದರರನ್ನು ಈಗ ಬಲಿ ಪಡೆದಿದೆ.

ಅಬ್ಬಾಸ್‌ ಸಯ್ಯದ್‌ ಶುಕ್ರವಾರ ಮತ್ತು ಇನ್ನೊಬ್ಬ ಸಹೋದರ ಓಸ್ಮಾನ್‌ ಸಯ್ಯದ್‌ ಶನಿವಾರ ಕೊರೊನಾದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಇಬ್ಬರೂ ಸಹೋದರನ್ನು ಲೆನೆಸಿಯಾದ ರುದ್ರಭೂಮಿಯಲ್ಲಿ ಅಕ್ಕಪಕ್ಕದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ.

ಚಿಕ್ಕವರಿದ್ದಾಗ ಭಾರತದಲ್ಲಿನ ಅಜ್ಮೇರ್‌ ದರ್ಗಾಕ್ಕೆ ಭೇಟಿ ನೀಡಿದ ನಂತರ ಸಹೋದರರಿಗೆ ಸಮಾಜ ಸೇವೆ ಮಾಡುವ ಪ್ರೇರಣೆಯಾಗಿದೆ. ಆಗಿನಿಂದ ಸಾಬರಿ ಚಿಸ್ಟಿ ಸೊಸೈಟಿಯನ್ನು ಸ್ಥಾಪಿಸಿಕೊಂಡು ಬಡ ಜನರ ಸೇವೆಯಲ್ಲಿ ತೊಡಗಿದ್ದರು. ಇಷ್ಟೇ ಅಲ್ಲ ಹರಿಯಾಣಾದ ಪಾನಿಪತ್ ನಲ್ಲಿ ಮಸೀದಿಯೊಂದನ್ನು ಕೂಡಾ ಕಟ್ಟಲು ನೆರವಾಗಿದ್ದರು. ಸಹೋದರಿಬ್ಬರ ಸಾವಿಗೆ ಈಗ ವಿಶ್ವಾದ್ಯಂತ ಕಂಬನಿಗಳ ಮಾಹಾಪೂರವೇ ಹರಿದು ಬರುತ್ತಿದೆ.

Published On - 5:15 pm, Wed, 29 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್