AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಜಾಗಿಂಗ್ ಮಾಡ್ತಿದ್ದ ಭಾರತೀಯ ಮೂಲದ ಸಂಶೋಧಕಿ ಭೀಕರ ಹತ್ಯೆ

ವಾಷಿಂಗ್ಟನ್: ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಸಂಶೋಧಕಿಯನ್ನು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಟೆಕ್ಸಾಸ್ ರಾಜ್ಯದ ಪ್ಲ್ಯಾನೊ ನಗರದ ನಿವಾಸಿ ಶರ್ಮಿಷ್ಠಾ ಸೇನ್ ಆಗಸ್ಟ್ 1 ರಂದು ಚಿಶೋಮ್ ಟ್ರೈಲ್​ ಪಾರ್ಕ್ (Chisholm Trail Park)ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತಃ ಅಥ್ಲೀಟ್ ಆಗಿದ್ದ ಜಾರ್ಖಂಡ್ ಮೂಲದ ಶರ್ಮಿಷ್ಠಾ ಶವವನ್ನು ಲೆಗೆಸಿ ಡ್ರೈವ್ […]

ಅಮೆರಿಕದಲ್ಲಿ ಜಾಗಿಂಗ್ ಮಾಡ್ತಿದ್ದ ಭಾರತೀಯ ಮೂಲದ ಸಂಶೋಧಕಿ ಭೀಕರ ಹತ್ಯೆ
ಆಯೇಷಾ ಬಾನು
|

Updated on:Aug 05, 2020 | 9:11 AM

Share

ವಾಷಿಂಗ್ಟನ್: ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಸಂಶೋಧಕಿಯನ್ನು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಟೆಕ್ಸಾಸ್ ರಾಜ್ಯದ ಪ್ಲ್ಯಾನೊ ನಗರದ ನಿವಾಸಿ ಶರ್ಮಿಷ್ಠಾ ಸೇನ್ ಆಗಸ್ಟ್ 1 ರಂದು ಚಿಶೋಮ್ ಟ್ರೈಲ್​ ಪಾರ್ಕ್ (Chisholm Trail Park)ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವತಃ ಅಥ್ಲೀಟ್ ಆಗಿದ್ದ ಜಾರ್ಖಂಡ್ ಮೂಲದ ಶರ್ಮಿಷ್ಠಾ ಶವವನ್ನು ಲೆಗೆಸಿ ಡ್ರೈವ್ ಬಳಿಯ ಕಾಲುವೆಯೊಂದರ ಬಳಿ ಹಾಕಲಾಗಿದ್ದು, ಅದನ್ನು ದಾರಿಹೋಕರು ಪತ್ತೆ ಹಚ್ಚಿ, ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಶರ್ಮಿಷ್ಠಾಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಫಾರ್ಮಸಿಸ್ಟ್ ಮತ್ತು ಸಂಶೋಧಕರಾಗಿ ಕೆಲಸ ಮಾಡುತ್ತಿರುವುದಾಗಿ ಫಾಕ್ಸ್ 4 ನ್ಯೂಸ್ ವರದಿ ಮಾಡಿದೆ. ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Published On - 9:05 am, Wed, 5 August 20

Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ