AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಜಾಗಿಂಗ್ ಮಾಡ್ತಿದ್ದ ಭಾರತೀಯ ಮೂಲದ ಸಂಶೋಧಕಿ ಭೀಕರ ಹತ್ಯೆ

ವಾಷಿಂಗ್ಟನ್: ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಸಂಶೋಧಕಿಯನ್ನು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಟೆಕ್ಸಾಸ್ ರಾಜ್ಯದ ಪ್ಲ್ಯಾನೊ ನಗರದ ನಿವಾಸಿ ಶರ್ಮಿಷ್ಠಾ ಸೇನ್ ಆಗಸ್ಟ್ 1 ರಂದು ಚಿಶೋಮ್ ಟ್ರೈಲ್​ ಪಾರ್ಕ್ (Chisholm Trail Park)ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತಃ ಅಥ್ಲೀಟ್ ಆಗಿದ್ದ ಜಾರ್ಖಂಡ್ ಮೂಲದ ಶರ್ಮಿಷ್ಠಾ ಶವವನ್ನು ಲೆಗೆಸಿ ಡ್ರೈವ್ […]

ಅಮೆರಿಕದಲ್ಲಿ ಜಾಗಿಂಗ್ ಮಾಡ್ತಿದ್ದ ಭಾರತೀಯ ಮೂಲದ ಸಂಶೋಧಕಿ ಭೀಕರ ಹತ್ಯೆ
ಆಯೇಷಾ ಬಾನು
|

Updated on:Aug 05, 2020 | 9:11 AM

Share

ವಾಷಿಂಗ್ಟನ್: ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಸಂಶೋಧಕಿಯನ್ನು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಟೆಕ್ಸಾಸ್ ರಾಜ್ಯದ ಪ್ಲ್ಯಾನೊ ನಗರದ ನಿವಾಸಿ ಶರ್ಮಿಷ್ಠಾ ಸೇನ್ ಆಗಸ್ಟ್ 1 ರಂದು ಚಿಶೋಮ್ ಟ್ರೈಲ್​ ಪಾರ್ಕ್ (Chisholm Trail Park)ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವತಃ ಅಥ್ಲೀಟ್ ಆಗಿದ್ದ ಜಾರ್ಖಂಡ್ ಮೂಲದ ಶರ್ಮಿಷ್ಠಾ ಶವವನ್ನು ಲೆಗೆಸಿ ಡ್ರೈವ್ ಬಳಿಯ ಕಾಲುವೆಯೊಂದರ ಬಳಿ ಹಾಕಲಾಗಿದ್ದು, ಅದನ್ನು ದಾರಿಹೋಕರು ಪತ್ತೆ ಹಚ್ಚಿ, ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಶರ್ಮಿಷ್ಠಾಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಫಾರ್ಮಸಿಸ್ಟ್ ಮತ್ತು ಸಂಶೋಧಕರಾಗಿ ಕೆಲಸ ಮಾಡುತ್ತಿರುವುದಾಗಿ ಫಾಕ್ಸ್ 4 ನ್ಯೂಸ್ ವರದಿ ಮಾಡಿದೆ. ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Published On - 9:05 am, Wed, 5 August 20

ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್