AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಜಾಗಿಂಗ್ ಮಾಡ್ತಿದ್ದ ಭಾರತೀಯ ಮೂಲದ ಸಂಶೋಧಕಿ ಭೀಕರ ಹತ್ಯೆ

ವಾಷಿಂಗ್ಟನ್: ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಸಂಶೋಧಕಿಯನ್ನು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಟೆಕ್ಸಾಸ್ ರಾಜ್ಯದ ಪ್ಲ್ಯಾನೊ ನಗರದ ನಿವಾಸಿ ಶರ್ಮಿಷ್ಠಾ ಸೇನ್ ಆಗಸ್ಟ್ 1 ರಂದು ಚಿಶೋಮ್ ಟ್ರೈಲ್​ ಪಾರ್ಕ್ (Chisholm Trail Park)ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತಃ ಅಥ್ಲೀಟ್ ಆಗಿದ್ದ ಜಾರ್ಖಂಡ್ ಮೂಲದ ಶರ್ಮಿಷ್ಠಾ ಶವವನ್ನು ಲೆಗೆಸಿ ಡ್ರೈವ್ […]

ಅಮೆರಿಕದಲ್ಲಿ ಜಾಗಿಂಗ್ ಮಾಡ್ತಿದ್ದ ಭಾರತೀಯ ಮೂಲದ ಸಂಶೋಧಕಿ ಭೀಕರ ಹತ್ಯೆ
ಆಯೇಷಾ ಬಾನು
|

Updated on:Aug 05, 2020 | 9:11 AM

Share

ವಾಷಿಂಗ್ಟನ್: ಜಾಗಿಂಗ್ ಮಾಡುತ್ತಿದ್ದ 43 ವರ್ಷದ ಭಾರತೀಯ ಮೂಲದ ಸಂಶೋಧಕಿಯನ್ನು ಹತ್ಯೆ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಟೆಕ್ಸಾಸ್ ರಾಜ್ಯದ ಪ್ಲ್ಯಾನೊ ನಗರದ ನಿವಾಸಿ ಶರ್ಮಿಷ್ಠಾ ಸೇನ್ ಆಗಸ್ಟ್ 1 ರಂದು ಚಿಶೋಮ್ ಟ್ರೈಲ್​ ಪಾರ್ಕ್ (Chisholm Trail Park)ಬಳಿ ಜಾಗಿಂಗ್ ಮಾಡುತ್ತಿದ್ದ ವೇಳೆ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವತಃ ಅಥ್ಲೀಟ್ ಆಗಿದ್ದ ಜಾರ್ಖಂಡ್ ಮೂಲದ ಶರ್ಮಿಷ್ಠಾ ಶವವನ್ನು ಲೆಗೆಸಿ ಡ್ರೈವ್ ಬಳಿಯ ಕಾಲುವೆಯೊಂದರ ಬಳಿ ಹಾಕಲಾಗಿದ್ದು, ಅದನ್ನು ದಾರಿಹೋಕರು ಪತ್ತೆ ಹಚ್ಚಿ, ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಶರ್ಮಿಷ್ಠಾಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಫಾರ್ಮಸಿಸ್ಟ್ ಮತ್ತು ಸಂಶೋಧಕರಾಗಿ ಕೆಲಸ ಮಾಡುತ್ತಿರುವುದಾಗಿ ಫಾಕ್ಸ್ 4 ನ್ಯೂಸ್ ವರದಿ ಮಾಡಿದೆ. ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Published On - 9:05 am, Wed, 5 August 20

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?