AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Plane Crash: ಭಾರತದಿಂದ ಮಾಸ್ಕೋಗೆ ಹೊರಟಿದ್ದ ರಷ್ಯಾದ ವಿಮಾನ ಅಫ್ಘಾನಿಸ್ತಾನದಲ್ಲಿ ಪತನ

ಭಾರತದಿಂದ ಮಾಸ್ಕೋಗೆ ತೆರಳುತ್ತಿದ್ದ ವಿಮಾನವೊಂದು ಅಫ್ಘಾನಿಸ್ತಾನದ ಬಡಾಖಾನ್‌ನ ವಖಾನ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಬಡಾಖಾನ್‌ನಲ್ಲಿನ ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿಯ ಮುಖ್ಯಸ್ಥರು ಘಟನೆಯನ್ನು ದೃಢಪಡಿಸಿದ್ದಾರೆ, ಪ್ರಯಾಣಿಕ ವಿಮಾನವು ಪ್ರಾಂತ್ಯದ ಕರನ್, ಮಂಜನ್ ಮತ್ತು ಜಿಬಾಕ್ ಜಿಲ್ಲೆಗಳನ್ನು ವ್ಯಾಪಿಸಿರುವ ಟೋಪ್‌ಖಾನೆ ಪರ್ವತದಲ್ಲಿ ಪತನಗೊಂಡಿದೆ ಎಂದು ಹೇಳಿದ್ದಾರೆ.

Plane Crash: ಭಾರತದಿಂದ ಮಾಸ್ಕೋಗೆ ಹೊರಟಿದ್ದ ರಷ್ಯಾದ ವಿಮಾನ ಅಫ್ಘಾನಿಸ್ತಾನದಲ್ಲಿ ಪತನ
ವಿಮಾನ
ನಯನಾ ರಾಜೀವ್
|

Updated on:Jan 21, 2024 | 2:16 PM

Share

ಭಾರತದಿಂದ ಮಾಸ್ಕೋಗೆ ತೆರಳುತ್ತಿದ್ದ ವಿಮಾನವೊಂದು ಅಫ್ಘಾನಿಸ್ತಾನದ ಬಡಾಖಾನ್‌ನ ವಖಾನ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಬಡಾಖಾನ್‌ನಲ್ಲಿನ ತಾಲಿಬಾನ್‌ನ ಮಾಹಿತಿ ಮತ್ತು ಸಂಸ್ಕೃತಿಯ ಮುಖ್ಯಸ್ಥರು ಘಟನೆಯನ್ನು ದೃಢಪಡಿಸಿದ್ದಾರೆ, ಪ್ರಯಾಣಿಕ ವಿಮಾನವು ಪ್ರಾಂತ್ಯದ ಕರನ್, ಮಂಜನ್ ಮತ್ತು ಜಿಬಾಕ್ ಜಿಲ್ಲೆಗಳನ್ನು ವ್ಯಾಪಿಸಿರುವ ಟೋಪ್‌ಖಾನೆ ಪರ್ವತದಲ್ಲಿ ಪತನಗೊಂಡಿದೆ ಎಂದು ಹೇಳಿದ್ದಾರೆ.

ಅಧಿಕೃತ ಮೂಲಗಳು ಸಾವುನೋವುಗಳು ಅಥವಾ ಅಪಘಾತದ ಕಾರಣದ ಬಗ್ಗೆ ಮಾಹಿತಿಯನ್ನು ಒದಗಿಸಿಲ್ಲ. ಶನಿವಾರ ರಾತ್ರಿ ರಾಡಾರ್‌ನಿಂದ ಕಣ್ಮರೆಯಾದ ವಿಮಾನವು ಟೋಪ್‌ಖಾನಾ ಪ್ರದೇಶದ ಎತ್ತರದ ಪರ್ವತಗಳಲ್ಲಿ ಪತನಗೊಂಡಿದೆ ಎಂದು ಬಡಾಕ್ಷಣ್‌ನಲ್ಲಿರುವ ತಾಲಿಬಾನ್‌ನ ಪೊಲೀಸ್ ಕಮಾಂಡ್ ಹೇಳಿದೆ.

ಭಾರತ ಸರ್ಕಾರವು ವಿವರಗಳನ್ನು ಪರಿಶೀಲಿಸಲು ತಂಡವನ್ನು ಕಳುಹಿಸಿದೆ ಮತ್ತು ಸಾವುನೋವುಗಳು ಸಂಭವಿಸಬಹುದು ಎಂದು ವರದಿಗಳು ಸೂಚಿಸುತ್ತಿವೆ.

ಮತ್ತಷ್ಟು ಓದಿ: ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್​ ರಹಿತ ತಪಸ್ ವಿಮಾನ ಪತನ

ಆದಾಗ್ಯೂ, ನಿಖರವಾದ ಮಾಹಿತಿಯಾಗಲಿ ಮತ್ತು ಅದರಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಅಫ್ಘಾನಿಸ್ತಾನದಲ್ಲಿ ಯಾವುದೇ ಭಾರತೀಯ ರಾಯಭಾರಿ ಕಚೇರಿ ಇಲ್ಲದ ಕಾರಣ, ಸರ್ಕಾರವು ತಾಲಿಬಾನ್ ಆಡಳಿತದಿಂದ ಪರ್ಯಾಯ ಲಭ್ಯವಿರುವ ಚಾನೆಲ್‌ಗಳ ಮೂಲಕ ವಿವರಗಳನ್ನು ಕೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Sun, 21 January 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!