AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Plane Emergency Landing: ಕರಾಚಿ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿಮಾನ ತುರ್ತು ಭೂ ಸ್ಪರ್ಶ

ಭಾರತೀಯ ವಿಮಾನಯಾನ ಸಂಸ್ಥೆಯ ವಿಮಾನವೊಂದು ತನ್ನ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

Plane Emergency Landing: ಕರಾಚಿ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿಮಾನ ತುರ್ತು ಭೂ ಸ್ಪರ್ಶ
ಕರಾಚಿ ಏರ್​ಪೋರ್ಟ್​Image Credit source: MMNews Tv
ನಯನಾ ರಾಜೀವ್
|

Updated on:Mar 13, 2023 | 10:14 AM

Share

ಭಾರತೀಯ ವಿಮಾನಯಾನ ಸಂಸ್ಥೆಯ ವಿಮಾನವೊಂದು ತನ್ನ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಇಂಡಿಗೋ ಏರ್‌ಲೈನ್ ವಿಮಾನದ ಪ್ರಯಾಣಿಕನೊಬ್ಬ ವಿಮಾನದ ಮಧ್ಯೆ ಅಸ್ವಸ್ಥರಾಗಿದ್ದರೆಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

ವಿಮಾನದ ಕ್ಯಾಪ್ಟನ್ ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಸಂಪರ್ಕಿಸಿ ವೈದ್ಯಕೀಯ ತುರ್ತುಸ್ಥಿತಿಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ದೃಢೀಕರಣ ಮತ್ತು ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ.

ಮಾಹಿತಿ ಪ್ರಕಾರ ಪ್ರಯಾಣಿಕರೊಬ್ಬರು ಮೃತಪಟ್ಟ ಕಾರಣ ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನ ನಾಗರಿಕ ವಿಮಾನಯಾನ ಪ್ರಾಧಿಕಾರದ (ಪಿಸಿಸಿಎ) ಮೂಲಗಳು ವಿಮಾನವು ನವದೆಹಲಿಯಿಂದ ದೋಹಾಗೆ ತೆರಳುತ್ತಿದ್ದಾಗ ವಿಮಾನದಲ್ಲಿ ವೈದ್ಯಕೀಯ ತುರ್ತುಸ್ಥಿತಿ ವರದಿಯಾಗಿದೆ.

ಪ್ರಯಾಣಿಕನ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ, ಕ್ಯಾಪ್ಟನ್ ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಅನ್ನು ಸಂಪರ್ಕಿಸಿ ಮಾನವೀಯ ಆಧಾರದ ಮೇಲೆ ಕರಾಚಿಯಲ್ಲಿ ಇಳಿಯಲು ಅನುಮತಿ ಕೋರಿದರು.

ಪಾಕಿಸ್ತಾನದ ಅಧಿಕಾರಿಗಳು ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲು ಅನುಮತಿಸಿದರೆ, ಆರೋಗ್ಯ ಅಧಿಕಾರಿಗಳು ಪ್ರಯಾಣಿಕನನ್ನು ಪರೀಕ್ಷಿಸಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಅವರು ನೈಜೀರಿಯನ್ ಪ್ರಜೆಯಾಗಿದ್ದು ಹೆಸರು ಅಬ್ದುಲ್ಲಾ ಎಂದು ಗುರುತಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:09 am, Mon, 13 March 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ