Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಜಿಮ್​ನಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಅಮೆರಿಕದಲ್ಲಿ ಭಾರತೀಯ ಪ್ರಜೆಯನ್ನು ಗುರಿಯಾಗಿಸಿ ಕೊಲ್ಲುವ ಯತ್ನ ನಡೆದಿದೆ. 24 ವರ್ಷದ ವಿದ್ಯಾರ್ಥಿಯೊಬ್ಬನನ್ನು ಜಿಮ್​ನಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸದ್ಯ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಳೆದ ಭಾನುವಾರ ವರುಣ್ ಇಂಡಿಯಾನಾದ ವಾಲ್ಪಾರೈಸೊದಲ್ಲಿ ಸಾರ್ವಜನಿಕ ಜಿಮ್‌ನಲ್ಲಿದ್ದಾಗ ಈ ಘಟನೆ ನಡೆದಿದೆ.

ಅಮೆರಿಕದ ಜಿಮ್​ನಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Nov 01, 2023 | 9:44 AM

ಅಮೆರಿಕದಲ್ಲಿ ಭಾರತೀಯ ಪ್ರಜೆಯನ್ನು ಗುರಿಯಾಗಿಸಿ ಕೊಲ್ಲುವ ಯತ್ನ ನಡೆದಿದೆ. 24 ವರ್ಷದ ವಿದ್ಯಾರ್ಥಿಯೊಬ್ಬನನ್ನು ಜಿಮ್​ನಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಸದ್ಯ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಕಳೆದ ಭಾನುವಾರ ವರುಣ್ ಇಂಡಿಯಾನಾದ ವಾಲ್ಪಾರೈಸೊದಲ್ಲಿ ಸಾರ್ವಜನಿಕ ಜಿಮ್‌ನಲ್ಲಿದ್ದಾಗ ಈ ಘಟನೆ ನಡೆದಿದೆ.

ಕೊಲೆ ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ಜೋರ್ಡಾನ್ ಆಂಡ್ರೇಡ್ ಎಂದು ಗುರುತಿಸಲಾಗಿದೆ. ಆಂಡ್ರೇಡ್ ಸಾರ್ವಜನಿಕ ಜಿಮ್​ನಲ್ಲಿ ವರುಣ್​ಗೆ ಹಲವು ಬಾರಿ ಇರಿದಿದ್ದಾನೆ, ದಾಳಿಯ ನಂತರ, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪವನ್ನು ಹೊರಿಸಲಾಗಿದೆ.

ಗಾಯಗೊಂಡ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ

ದಾಳಿ ನಡೆದ ತಕ್ಷಣ ವರುಣ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಭಾರತೀಯ ವಿದ್ಯಾರ್ಥಿ ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದಾರೆ.

ದಾಳಿಯ ಹಿಂದಿನ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ದಿನ ಮಸಾಜ್​ ಮಾಡಿಸಿಕೊಳ್ಳಲು ಕೋಣೆಗೆ ಮಸಾಜ್​ ಕೋಣೆಗೆ ಹೋದಾಗ ಅಲ್ಲಿ ಅಪರಿಚಿತ ವ್ಯಕ್ತಿಯನ್ನು ನೋಡಿದೆ ನನಗೇನೋ ವಿಚಿತ್ರ ಎನಿಸಿತು , ಆ ವ್ಯಕ್ತಿಯಿಂದ ಅಪಾಯವಿದೆ ಎಂದೆನಿಸಿತು ಹಾಗಾಗಿ ಹಲ್ಲೆ ಮಾಡಿದೆ ಎಂದು ದಾಳಿಕೋರ ತಿಳಿಸಿದ್ದಾನೆ.

ಆದರೆ, ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದು, ಕೊಲೆ ಪ್ರಕರಣದ ಹಿಂದಿನ ಉದ್ದೇಶವನ್ನು ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಅದೇ ಸಮಯದಲ್ಲಿ, ವರುಣ್ ಸ್ಥಿತಿ ಗಂಭೀರವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್