AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ. ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್
Follow us
ಸಾಧು ಶ್ರೀನಾಥ್​
| Updated By:

Updated on:Jun 05, 2020 | 5:53 PM

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

Published On - 3:47 pm, Fri, 5 June 20

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್