AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ. ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 05, 2020 | 5:53 PM

Share

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

Published On - 3:47 pm, Fri, 5 June 20

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು