AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ. ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 5:53 PM

Share

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

Published On - 3:47 pm, Fri, 5 June 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ