ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ. ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೊನಾ ಅಟ್ಯಾಕ್
ಸಾಧು ಶ್ರೀನಾಥ್​ Edited By:

Updated on: Jun 05, 2020 | 5:53 PM

ಕರಾಚಿ: ಇಡೀ ವಿಶ್ವದ ಉದ್ದಗಲಕ್ಕೂ ತನ್ನ ಕಬಂಧ ಬಾಹು ಚಾಚಿರೋ ಕೊರೊನಾ, ಎಲ್ಲೆಡೆ ರಣಕೇಕೆ ಹಾಕುತ್ತಿದೆ. ಇದೀಗ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊವಿಡ್-19 ಟೆಸ್ಟ್ ವೇಳೆ ದಾವೂದ್ ಇಬ್ರಾಹಿಂಗೆ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಮೋಸ್ಟ್​ ವಾಂಟೆಡ್​ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ, ಪಾಕಿಸ್ತಾನದ ಕರಾಚಿಯಲ್ಲಿದ್ದಾರೆ. ದಾವೂದ್ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ವಕ್ಕರಿಸಿದೆ. ಹೀಗಾಗಿ ದಾವೂದ್ ಇಬ್ರಾಹಿಂ ಸೆಕ್ಯೂರಿಟಿ ಗಾರ್ಡ್​ಗಳಿಗೆ ಕ್ವಾರಂಟೈನ್ ಮಾಡಲಾಗಿದೆ.

Published On - 3:47 pm, Fri, 5 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us