AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ. ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ […]

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?
ಆಯೇಷಾ ಬಾನು
| Edited By: |

Updated on: Aug 20, 2020 | 3:14 PM

Share

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ.

ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ ಉಂಟಾಗುವ ಅಪಾಯದ ಬಗ್ಗೆ ಜನರಿಗೆ ಸದಾ ನೆನಪಾಗಲಿ ಎಂದು ಜಕಾರ್ತಾದಲ್ಲಿ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಖಾಲಿ ಶವ ಪೆಟ್ಟಿಗೆಗಳನ್ನು ಇಲ್ಲಿನ ಅಧಿಕಾರಿಗಳು ಇರಿಸಿದ್ದಾರೆ. ಇದರಿಂದ ಕೊರೊನಾವನ್ನು ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶವನ್ನು ಸಾರಲು ಹೊರಟಿದ್ದಾರೆ.

ಜಕಾರ್ತಾ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿದೆ. ಪ್ರದರ್ಶನಕ್ಕೆ ಇಟ್ಟಿರುವ ಖಾಲಿ ಶವ ಪೆಟ್ಟಿಗೆಯ ಮೇಲೆ ಅಲ್ಲಿನ ಸೋಂಕಿತರ ಸಂಖ್ಯೆ ಹಾಗೂ ಇತ್ತೀಚಿನ ಸ್ಥಳೀಯ ಜಿಲ್ಲೆಯ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಬಿಂಬಿಸಲಾಗಿದೆ. ಶವ ಪೆಟ್ಟಿಗೆ ಮುಂದೆ ಪಿಪಿಟಿ ಕಿಟ್, ಫೇಸ್ ಶೀಟ್ ಧರಿಸಿರುವ ಗೊಂಬೆಯನ್ನು ಸಹ ಇರಿಸಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ