AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ. ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ […]

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 20, 2020 | 3:14 PM

Share

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ.

ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ ಉಂಟಾಗುವ ಅಪಾಯದ ಬಗ್ಗೆ ಜನರಿಗೆ ಸದಾ ನೆನಪಾಗಲಿ ಎಂದು ಜಕಾರ್ತಾದಲ್ಲಿ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಖಾಲಿ ಶವ ಪೆಟ್ಟಿಗೆಗಳನ್ನು ಇಲ್ಲಿನ ಅಧಿಕಾರಿಗಳು ಇರಿಸಿದ್ದಾರೆ. ಇದರಿಂದ ಕೊರೊನಾವನ್ನು ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶವನ್ನು ಸಾರಲು ಹೊರಟಿದ್ದಾರೆ.

ಜಕಾರ್ತಾ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿದೆ. ಪ್ರದರ್ಶನಕ್ಕೆ ಇಟ್ಟಿರುವ ಖಾಲಿ ಶವ ಪೆಟ್ಟಿಗೆಯ ಮೇಲೆ ಅಲ್ಲಿನ ಸೋಂಕಿತರ ಸಂಖ್ಯೆ ಹಾಗೂ ಇತ್ತೀಚಿನ ಸ್ಥಳೀಯ ಜಿಲ್ಲೆಯ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಬಿಂಬಿಸಲಾಗಿದೆ. ಶವ ಪೆಟ್ಟಿಗೆ ಮುಂದೆ ಪಿಪಿಟಿ ಕಿಟ್, ಫೇಸ್ ಶೀಟ್ ಧರಿಸಿರುವ ಗೊಂಬೆಯನ್ನು ಸಹ ಇರಿಸಲಾಗಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!