AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ. ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ […]

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 20, 2020 | 3:14 PM

Share

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ.

ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ ಉಂಟಾಗುವ ಅಪಾಯದ ಬಗ್ಗೆ ಜನರಿಗೆ ಸದಾ ನೆನಪಾಗಲಿ ಎಂದು ಜಕಾರ್ತಾದಲ್ಲಿ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಖಾಲಿ ಶವ ಪೆಟ್ಟಿಗೆಗಳನ್ನು ಇಲ್ಲಿನ ಅಧಿಕಾರಿಗಳು ಇರಿಸಿದ್ದಾರೆ. ಇದರಿಂದ ಕೊರೊನಾವನ್ನು ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶವನ್ನು ಸಾರಲು ಹೊರಟಿದ್ದಾರೆ.

ಜಕಾರ್ತಾ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿದೆ. ಪ್ರದರ್ಶನಕ್ಕೆ ಇಟ್ಟಿರುವ ಖಾಲಿ ಶವ ಪೆಟ್ಟಿಗೆಯ ಮೇಲೆ ಅಲ್ಲಿನ ಸೋಂಕಿತರ ಸಂಖ್ಯೆ ಹಾಗೂ ಇತ್ತೀಚಿನ ಸ್ಥಳೀಯ ಜಿಲ್ಲೆಯ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಬಿಂಬಿಸಲಾಗಿದೆ. ಶವ ಪೆಟ್ಟಿಗೆ ಮುಂದೆ ಪಿಪಿಟಿ ಕಿಟ್, ಫೇಸ್ ಶೀಟ್ ಧರಿಸಿರುವ ಗೊಂಬೆಯನ್ನು ಸಹ ಇರಿಸಲಾಗಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು