AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ. ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ […]

ಜನ ಓಡಾಡೋ ಜಾಗದಲ್ಲಿ ಶವ ಪೆಟ್ಟಿಗೆ ಇಟ್ಟ ಅಧಿಕಾರಿಗಳು.. ಯಾಕೆ ಗೊತ್ತಾ?
ಆಯೇಷಾ ಬಾನು
| Edited By: |

Updated on: Aug 20, 2020 | 3:14 PM

Share

ಜಕಾರ್ತಾ: ಮಹಾಮಾರಿ ಕೊರೊನಾಗೆ ಭಯ ಪಡದ ದೇಶವೇ ಇಲ್ಲ. ಅಷ್ಟರ ಮಟ್ಟಿಗೆ ಈ ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನೇ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿ ಹಿಂಸಿಸುತ್ತಿದೆ. ಅದೇ ರೀತಿ ಇಲ್ಲೊಂದು ಕಡೆ ಜನ ಮಹಾಮಾರಿಯನ್ನು ಮರೆತು ಮತ್ತಷ್ಟು ಸಂಕಷ್ಟವನ್ನು ಬರ ಮಾಡಿಕೊಳ್ಳೋದು ಬೇಡ ಅಂತಾ ಹೊಸ ಪ್ರಯತ್ನಕ್ಕೆಅಲ್ಲಿನ ಸರ್ಕಾರ  ಕೈ ಹಾಕಿದೆ.

ಕೊರೊನಾ ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶ ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸಲು ಹೊಸ ಪ್ಲಾನ್ ಮಾಡಿದ್ದಾರೆ. ಕೊರೊನಾದಿಂದ ಉಂಟಾಗುವ ಅಪಾಯದ ಬಗ್ಗೆ ಜನರಿಗೆ ಸದಾ ನೆನಪಾಗಲಿ ಎಂದು ಜಕಾರ್ತಾದಲ್ಲಿ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಖಾಲಿ ಶವ ಪೆಟ್ಟಿಗೆಗಳನ್ನು ಇಲ್ಲಿನ ಅಧಿಕಾರಿಗಳು ಇರಿಸಿದ್ದಾರೆ. ಇದರಿಂದ ಕೊರೊನಾವನ್ನು ಮರೆತರೆ ಸಾವಿಗೆ ಆಹ್ವಾನ ನೀಡಿದಂತೆ ಎಂಬ ಸಂದೇಶವನ್ನು ಸಾರಲು ಹೊರಟಿದ್ದಾರೆ.

ಜಕಾರ್ತಾ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿದೆ. ಪ್ರದರ್ಶನಕ್ಕೆ ಇಟ್ಟಿರುವ ಖಾಲಿ ಶವ ಪೆಟ್ಟಿಗೆಯ ಮೇಲೆ ಅಲ್ಲಿನ ಸೋಂಕಿತರ ಸಂಖ್ಯೆ ಹಾಗೂ ಇತ್ತೀಚಿನ ಸ್ಥಳೀಯ ಜಿಲ್ಲೆಯ ಸೋಂಕು ಮತ್ತು ಸಾವಿನ ಪ್ರಮಾಣವನ್ನು ಬಿಂಬಿಸಲಾಗಿದೆ. ಶವ ಪೆಟ್ಟಿಗೆ ಮುಂದೆ ಪಿಪಿಟಿ ಕಿಟ್, ಫೇಸ್ ಶೀಟ್ ಧರಿಸಿರುವ ಗೊಂಬೆಯನ್ನು ಸಹ ಇರಿಸಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ