AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡೋನೇಷ್ಯಾ: ಸರಿಯಾಗಿ ಹಿಜಾಬ್ ಧರಿಸಿಲ್ಲ ಎಂದು 14 ವಿದ್ಯಾರ್ಥಿನಿಯರ ತಲೆ ಬೋಳಿಸಿದ ಶಿಕ್ಷಕರು

ಹಿಜಾಬ್ ಕುರಿತು ಅಫ್ಘಾನಿಸ್ತಾನ, ಇಂಡೋನೇಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ವಿವಾದಗಳಿವೆ. ಸರಿಯಾಗಿ ಹಿಜಾಬ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕರು 14 ವಿದ್ಯಾರ್ಥಿನಿಯರ ತಲೆ ಬೋಳಿಸಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕರು ಹೇಳುವಂತೆ ಹೆಣ್ಣುಮಕ್ಕಳು ಸರಿಯಾಗಿ ಹಿಜಾಬ್ ಧರಿಸಿರಲಿಲ್ಲ, ಇಂಡೋನೇಷ್ಯಾದಲ್ಲಿ ಮಹಿಳೆಯರಿಗೆ ಕೆಲವು ಕಠಿಣ ನಿಯಮಗಳಿವೆ. 2021 ರಲ್ಲಿ ಇಲ್ಲಿನ ಶಾಲೆಗಳಲ್ಲಿ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ತೆಗೆದುಹಾಕಲಾಗಿದ್ದರೂ ಈ ಘಟನೆ ಮುನ್ನೆಲೆಗೆ ಬಂದಿದೆ.

ಇಂಡೋನೇಷ್ಯಾ: ಸರಿಯಾಗಿ ಹಿಜಾಬ್ ಧರಿಸಿಲ್ಲ ಎಂದು 14 ವಿದ್ಯಾರ್ಥಿನಿಯರ ತಲೆ ಬೋಳಿಸಿದ ಶಿಕ್ಷಕರು
ಸಾಂದರ್ಭಿಕ ಚಿತ್ರImage Credit source: Hindustan Times
ನಯನಾ ರಾಜೀವ್
|

Updated on: Aug 29, 2023 | 7:50 AM

Share

ಹಿಜಾಬ್ ಕುರಿತು ಅಫ್ಘಾನಿಸ್ತಾನ, ಇಂಡೋನೇಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ವಿವಾದಗಳಿವೆ. ಸರಿಯಾಗಿ ಹಿಜಾಬ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕರು 14 ವಿದ್ಯಾರ್ಥಿನಿಯರ ತಲೆ ಬೋಳಿಸಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕರು ಹೇಳುವಂತೆ ಹೆಣ್ಣುಮಕ್ಕಳು ಸರಿಯಾಗಿ ಹಿಜಾಬ್ ಧರಿಸಿರಲಿಲ್ಲ, ಇಂಡೋನೇಷ್ಯಾದಲ್ಲಿ ಮಹಿಳೆಯರಿಗೆ ಕೆಲವು ಕಠಿಣ ನಿಯಮಗಳಿವೆ. 2021 ರಲ್ಲಿ ಇಲ್ಲಿನ ಶಾಲೆಗಳಲ್ಲಿ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ತೆಗೆದುಹಾಕಲಾಗಿದ್ದರೂ ಈ ಘಟನೆ ಮುನ್ನೆಲೆಗೆ ಬಂದಿದೆ.

ಕೆಲವು ಸಾಮಾಜಿಕ ಕಾರ್ಯಕರ್ತರು ಹೇಳುವಂತೆ ಇಂಡೋನೇಷ್ಯಾದಲ್ಲಿ ಅನೇಕ ಮುಸ್ಲಿಂ ಶಾಲೆಗಳಿವೆ, ಇದರಲ್ಲಿ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಕಟ್ಟುನಿಟ್ಟಾದ ಸೂಚನೆಗಳನ್ನು ನೀಡಲಾಗುತ್ತದೆ.

ಇಂಡೋನೇಷ್ಯಾದ ಮಶ್ರಿಕಿ ಜಾವಾದ ಸರ್ಕಾರಿ ಜೂನಿಯರ್ ಹೈಸ್ಕೂಲ್​ನಲ್ಲಿ ಆಗಸ್ಟ್ 23 ರಂದು ಈ ಘಟನೆ ನಡೆದಿದೆ. ಬಂದಿರುವ ಮಾಹಿತಿ ಪ್ರಕಾರ ಹೆಣ್ಣುಮಕ್ಕಳ ತಲೆ ಬೋಳಿಸಿದ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಶಾಲೆಯು ಬಾಲಕಿಯರ ಪೋಷಕರಲ್ಲಿ ಕ್ಷಮೆಯಾಚಿಸಿದೆ.

ಮತ್ತಷ್ಟು ಓದಿ: ಅಫ್ಘಾನ್ ಮಹಿಳೆಯರಿಗಿದ್ದ ಮತ್ತೊಂದು ಸ್ವಾತಂತ್ರ್ಯವನ್ನು ಕಿತ್ತುಕೊಂಡ ತಾಲಿಬಾನಿಗಳು

ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸುವುದು ಅನಿವಾರ್ಯವಲ್ಲ, ಆದರೆ ತಲೆಯನ್ನು ಸರಿಯಾಗಿ ಮುಚ್ಚಿಕೊಂಡು ಸ್ಕಾರ್ಫ್ ಧರಿಸಿ ಶಾಲೆಗೆ ಬರುವಂತೆ ತಿಳಿಸಲಾಗಿದೆ ಎಂದು ಶಾಲೆ ತಿಳಿಸಿದೆ.

ಇನ್ನು ಅಫ್ಘಾನಿಸ್ತಾನದಲ್ಲಿ ಕೂಡ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೆಣ್ಣುಮಕ್ಕಳ ಸ್ವಾತಂತ್ರ್ಯವನ್ನು ಒಂದೊಂದಾಗಿ ಕಿತ್ತುಕೊಳ್ಳಲಾಗುತ್ತಿದೆ. ಹೆಣ್ಣುಮಕ್ಕಳು 3ನೇ ತರಗತಿಯವರಗೆ ಮಾತ್ರ ಓದಬಹುದು, ಹೋಟೆಲ್​ಗೆ ತೆರಳಬೇಕಾದರೂ ಪುರುಷರು ಜತೆಗಿರಬೇಕು, ಸಲೂನ್​ಗಳಲ್ಲಿ ಕೆಲಸ ಮಾಡಬಾರದು, ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡುವಂತಿಲ್ಲ ಹೀಗೆ ಹತ್ತು ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ