ಇಂಡೋನೇಷ್ಯಾ: ಸರಿಯಾಗಿ ಹಿಜಾಬ್ ಧರಿಸಿಲ್ಲ ಎಂದು 14 ವಿದ್ಯಾರ್ಥಿನಿಯರ ತಲೆ ಬೋಳಿಸಿದ ಶಿಕ್ಷಕರು

ಹಿಜಾಬ್ ಕುರಿತು ಅಫ್ಘಾನಿಸ್ತಾನ, ಇಂಡೋನೇಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ವಿವಾದಗಳಿವೆ. ಸರಿಯಾಗಿ ಹಿಜಾಬ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕರು 14 ವಿದ್ಯಾರ್ಥಿನಿಯರ ತಲೆ ಬೋಳಿಸಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕರು ಹೇಳುವಂತೆ ಹೆಣ್ಣುಮಕ್ಕಳು ಸರಿಯಾಗಿ ಹಿಜಾಬ್ ಧರಿಸಿರಲಿಲ್ಲ, ಇಂಡೋನೇಷ್ಯಾದಲ್ಲಿ ಮಹಿಳೆಯರಿಗೆ ಕೆಲವು ಕಠಿಣ ನಿಯಮಗಳಿವೆ. 2021 ರಲ್ಲಿ ಇಲ್ಲಿನ ಶಾಲೆಗಳಲ್ಲಿ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ತೆಗೆದುಹಾಕಲಾಗಿದ್ದರೂ ಈ ಘಟನೆ ಮುನ್ನೆಲೆಗೆ ಬಂದಿದೆ.

ಇಂಡೋನೇಷ್ಯಾ: ಸರಿಯಾಗಿ ಹಿಜಾಬ್ ಧರಿಸಿಲ್ಲ ಎಂದು 14 ವಿದ್ಯಾರ್ಥಿನಿಯರ ತಲೆ ಬೋಳಿಸಿದ ಶಿಕ್ಷಕರು
ಸಾಂದರ್ಭಿಕ ಚಿತ್ರImage Credit source: Hindustan Times
Follow us
|

Updated on: Aug 29, 2023 | 7:50 AM

ಹಿಜಾಬ್ ಕುರಿತು ಅಫ್ಘಾನಿಸ್ತಾನ, ಇಂಡೋನೇಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ವಿವಾದಗಳಿವೆ. ಸರಿಯಾಗಿ ಹಿಜಾಬ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಶಿಕ್ಷಕರು 14 ವಿದ್ಯಾರ್ಥಿನಿಯರ ತಲೆ ಬೋಳಿಸಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕರು ಹೇಳುವಂತೆ ಹೆಣ್ಣುಮಕ್ಕಳು ಸರಿಯಾಗಿ ಹಿಜಾಬ್ ಧರಿಸಿರಲಿಲ್ಲ, ಇಂಡೋನೇಷ್ಯಾದಲ್ಲಿ ಮಹಿಳೆಯರಿಗೆ ಕೆಲವು ಕಠಿಣ ನಿಯಮಗಳಿವೆ. 2021 ರಲ್ಲಿ ಇಲ್ಲಿನ ಶಾಲೆಗಳಲ್ಲಿ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ತೆಗೆದುಹಾಕಲಾಗಿದ್ದರೂ ಈ ಘಟನೆ ಮುನ್ನೆಲೆಗೆ ಬಂದಿದೆ.

ಕೆಲವು ಸಾಮಾಜಿಕ ಕಾರ್ಯಕರ್ತರು ಹೇಳುವಂತೆ ಇಂಡೋನೇಷ್ಯಾದಲ್ಲಿ ಅನೇಕ ಮುಸ್ಲಿಂ ಶಾಲೆಗಳಿವೆ, ಇದರಲ್ಲಿ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಲು ಕಟ್ಟುನಿಟ್ಟಾದ ಸೂಚನೆಗಳನ್ನು ನೀಡಲಾಗುತ್ತದೆ.

ಇಂಡೋನೇಷ್ಯಾದ ಮಶ್ರಿಕಿ ಜಾವಾದ ಸರ್ಕಾರಿ ಜೂನಿಯರ್ ಹೈಸ್ಕೂಲ್​ನಲ್ಲಿ ಆಗಸ್ಟ್ 23 ರಂದು ಈ ಘಟನೆ ನಡೆದಿದೆ. ಬಂದಿರುವ ಮಾಹಿತಿ ಪ್ರಕಾರ ಹೆಣ್ಣುಮಕ್ಕಳ ತಲೆ ಬೋಳಿಸಿದ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಶಾಲೆಯು ಬಾಲಕಿಯರ ಪೋಷಕರಲ್ಲಿ ಕ್ಷಮೆಯಾಚಿಸಿದೆ.

ಮತ್ತಷ್ಟು ಓದಿ: ಅಫ್ಘಾನ್ ಮಹಿಳೆಯರಿಗಿದ್ದ ಮತ್ತೊಂದು ಸ್ವಾತಂತ್ರ್ಯವನ್ನು ಕಿತ್ತುಕೊಂಡ ತಾಲಿಬಾನಿಗಳು

ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸುವುದು ಅನಿವಾರ್ಯವಲ್ಲ, ಆದರೆ ತಲೆಯನ್ನು ಸರಿಯಾಗಿ ಮುಚ್ಚಿಕೊಂಡು ಸ್ಕಾರ್ಫ್ ಧರಿಸಿ ಶಾಲೆಗೆ ಬರುವಂತೆ ತಿಳಿಸಲಾಗಿದೆ ಎಂದು ಶಾಲೆ ತಿಳಿಸಿದೆ.

ಇನ್ನು ಅಫ್ಘಾನಿಸ್ತಾನದಲ್ಲಿ ಕೂಡ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೆಣ್ಣುಮಕ್ಕಳ ಸ್ವಾತಂತ್ರ್ಯವನ್ನು ಒಂದೊಂದಾಗಿ ಕಿತ್ತುಕೊಳ್ಳಲಾಗುತ್ತಿದೆ. ಹೆಣ್ಣುಮಕ್ಕಳು 3ನೇ ತರಗತಿಯವರಗೆ ಮಾತ್ರ ಓದಬಹುದು, ಹೋಟೆಲ್​ಗೆ ತೆರಳಬೇಕಾದರೂ ಪುರುಷರು ಜತೆಗಿರಬೇಕು, ಸಲೂನ್​ಗಳಲ್ಲಿ ಕೆಲಸ ಮಾಡಬಾರದು, ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡುವಂತಿಲ್ಲ ಹೀಗೆ ಹತ್ತು ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ