AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vladimir Putin: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್

ಉಕ್ರೇನಿಯನ್ ಮಕ್ಕಳನ್ನು ಕಾನೂನುಬಾಹಿರ ಗಡಿಪಾರು ಮಾಡಿದ್ದಕ್ಕಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​​ಗೆ ಬಂಧನ ವಾರೆಂಟ್ ಹೊರಡಿಸಿದ ಐಸಿಸಿ.

Vladimir Putin: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್
ವ್ಲಾಡಿಮಿರ್ ಪುಟಿನ್
ರಶ್ಮಿ ಕಲ್ಲಕಟ್ಟ
|

Updated on:Mar 17, 2023 | 9:55 PM

Share

ಹೇಗ್: ಉಕ್ರೇನಿಯನ್ ಮಕ್ಕಳನ್ನು ಕಾನೂನುಬಾಹಿರ ಗಡಿಪಾರು ಮಾಡಿದ್ದಕ್ಕಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್(International Criminal Court) ಶುಕ್ರವಾರ ಬಂಧನ ವಾರಂಟ್ (Arrest Warrant) ಹೊರಡಿಸಿರುವುದಾಗಿ ಎಎಫ್​​ಪಿ ವರದಿ ಮಾಡಿದೆ.ಅದೇ ರೀತಿಯ ಆರೋಪದ ಮೇಲೆ ಮಕ್ಕಳ ಹಕ್ಕುಗಳ ರಷ್ಯಾದ ಅಧ್ಯಕ್ಷೀಯ ಕಮಿಷನರ್ ಮರಿಯಾ ಲ್ವೊವಾ-ಬೆಲೋವಾ ವಿರುದ್ಧವೂ ವಾರಂಟ್ ಹೊರಡಿಸಿದೆ ಎಂದು ಹೇಗ್ ಮೂಲದ ಐಸಿಸಿ ಹೇಳಿದೆ. ಉಕ್ರೇನ್ ಮೇಲೆ  ತನ್ನ ಪಡೆಗಳು ದೌರ್ಜನ್ಯ ಎಸಗಿವೆ ಎಂಬ ಆರೋಪವನ್ನು ಮಾಸ್ಕೊ ಪದೇ ಪದೇ ನಿರಾಕರಿಸಿದೆ.

ಮಕ್ಕಳನ್ನು ಕಾನೂನುಬಾಹಿರವಾಗಿ ಗಡಿಪಾರು ಮಾಡಿದ ಮತ್ತು ಉಕ್ರೇನ್ ಪ್ರದೇಶದಿಂದ ರಷ್ಯಾದ ಒಕ್ಕೂಟಕ್ಕೆ ಜನರನ್ನು ಕಾನೂನುಬಾಹಿರವಾಗಿ ವರ್ಗಾಯಿಸಿದ ಶಂಕೆಯ ಮೇಲೆ ಪುಟಿನ್ ಬಂಧನಕ್ಕೆ ಐಸಿಸಿ ವಾರಂಟ್ ಹೊರಡಿಸಿದೆ.

ಈ ವಾರದ ಆರಂಭದಲ್ಲಿ ನ್ಯಾಯಾಲಯವು ವಾರಂಟ್‌ಗಳನ್ನು ಹೊರಡಿಸುವ ನಿರೀಕ್ಷೆಯಿದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು, ಇದು ಉಕ್ರೇನ್ ಸಂಘರ್ಷದ ತನಿಖೆಯಲ್ಲಿ ಮೊದಲನೆಯದು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:41 pm, Fri, 17 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್