Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2023: ಯೋಗ ಜಾಗತಿಕ ಆಂದೋಲನವಾಗಿದೆ, ವಿಶ್ವ ಯೋಗ ದಿನಾಚರಣೆಗೆ ಅಮೆರಿಕದಿಂದ ಪ್ರಧಾನಿ ಮೋದಿ ವಿಡಿಯೋ ಸಂದೇಶ

ವಿಶ್ವ ಯೋಗ ದಿನ(International Yoga Day) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ.

International Yoga Day 2023: ಯೋಗ ಜಾಗತಿಕ ಆಂದೋಲನವಾಗಿದೆ, ವಿಶ್ವ ಯೋಗ ದಿನಾಚರಣೆಗೆ ಅಮೆರಿಕದಿಂದ ಪ್ರಧಾನಿ ಮೋದಿ ವಿಡಿಯೋ ಸಂದೇಶ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Jun 21, 2023 | 7:51 AM

ವಿಶ್ವ ಯೋಗ ದಿನ(International Yoga Day) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ. ಮೋದಿಯವರು ಈಗ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ (UNHC) ಆಯೋಜಿಸಲಾದ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೂ ಮೊದಲು, ಯೋಗ ದಿನದ ಸಂದರ್ಭದಲ್ಲಿ ನ್ಯೂಯಾರ್ಕ್‌ನಿಂದ ವಿಶೇಷ ಸಂದೇಶವನ್ನು ಕಳುಹಿಸಿರುವ ಪ್ರಧಾನಿ ಮೋದಿ ಮತ್ತು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಜಾಗತಿಕ ಆಂದೋಲನವಾಗಿದೆ ಎಂದು ಹೇಳಿದರು.

ಇದರೊಂದಿಗೆ ಯೋಗ ದಿನದ ಅಂಗವಾಗಿ ಇಂದು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾಗಿರುವ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. ಯೋಗ ಇಂದು ಗಡಿಗಳನ್ನ ದಾಟಿ ವಿಶ್ವದೆಲ್ಲೆಡೆ ಹರಡಿದೆ ಯೋಗ ಜಗತ್ತಿಗೇ ಸ್ಫೂರ್ತಿ ತಂದಿದೆ ಎಂದಿದ್ದಾರೆ.

ಮತ್ತಷ್ಟು ಓದಿ: International Yoga Day 2023: ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ: ಈ ಬಾರಿಯ ಥೀಮ್​ ವಸುಧೈವ ಕುಟುಂಬಕಂ

ಯೋಗ ಮಾಡುವುದರಿಂದ ಆರೋಗ್ಯವೃದ್ಧಿಯಾಗುತ್ತದೆ, ಭಾರತದ ಆಹ್ವಾನದ ಮೇರೆಗೆ 184 ದೇಶಗಳು ಯೋಗದಲ್ಲಿ ಭಾಗಿಯಾಗುತ್ತವೆ.

ಕೋಟಿ ಕೋಟಿ ಜನ ಯೋಗದ ಅನುಭವ ಪಡೆಯುತ್ತಿದ್ದಾರೆ, ಯೋಗದ ವಿಸ್ತಾರವಾದ ಅರ್ಥ ವಸುದೇವ ಕುಟುಂಬಕಂ, ಆರೋಗ್ಯ ಇದ್ದರೆ ಅರೋಗ್ಯಯುತ ಕುಟುಂಬ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!