AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಸಿಗೋ ಮುನ್ನ ಸಜ್ಜಾಗ್ತಿದೆ ‘ಕೊರೊನಾ ಮಾಫಿಯಾ’: ಭಾರತಕ್ಕೆ ಇಂಟರ್‌ಪೋಲ್ ಎಚ್ಚರಿಕೆ

ಕೊರೊನಾ ಲಸಿಕೆ ಇನ್ನೂ ಜನಸಾಮಾನ್ಯರ ಕೈಸೇರುವ ಮುನ್ನ ಅದರ ಸುತ್ತ ನಡೆಯಬಹುದಾದ ಅಪರಾಧ ಕೃತ್ಯಗಳ ಬಗ್ಗೆ ಅಂತಾರಾಷ್ಟ್ರೀಯ ಪೊಲೀಸ್​ ಸಂಸ್ಥೆ ಇಂಟರ್‌ಪೋಲ್ ಎಚ್ಚರಿಕೆ ನೀಡಿದೆ. ಕೊರೊನಾ ಲಸಿಕೆ ಸಂಬಂಧ ಇಂಟರ್‌ಪೋಲ್ ಎಚ್ಚರಿಕೆ ನೀಡಿದೆ.

ಲಸಿಕೆ ಸಿಗೋ ಮುನ್ನ ಸಜ್ಜಾಗ್ತಿದೆ ‘ಕೊರೊನಾ ಮಾಫಿಯಾ’: ಭಾರತಕ್ಕೆ ಇಂಟರ್‌ಪೋಲ್ ಎಚ್ಚರಿಕೆ
ಕೊರೊನಾ ಲಸಿಕೆ (ಎಡ); ಇಂಟರ್​ಪೋಲ್​ ಸಂಸ್ಥೆ (ಬಲ)
KUSHAL V
| Edited By: ಆಯೇಷಾ ಬಾನು|

Updated on: Dec 03, 2020 | 1:04 PM

Share

ದೆಹಲಿ: ಕೊರೊನಾ ಲಸಿಕೆ ಇನ್ನೂ ಜನಸಾಮಾನ್ಯರ ಕೈಸೇರುವ ಮುನ್ನ ಅದರ ಸುತ್ತ ನಡೆಯಬಹುದಾದ ಅಪರಾಧ ಕೃತ್ಯಗಳ ಬಗ್ಗೆ ಅಂತಾರಾಷ್ಟ್ರೀಯ ಪೊಲೀಸ್​ ಸಂಸ್ಥೆ ಇಂಟರ್‌ಪೋಲ್ ಎಚ್ಚರಿಕೆ ನೀಡಿದೆ. ಕೊರೊನಾ ಲಸಿಕೆ ಸಂಬಂಧ ಇಂಟರ್‌ಪೋಲ್ ಎಚ್ಚರಿಕೆ ನೀಡಿದೆ.

ಕೊರೊನಾ ಲಸಿಕೆ ಲಭ್ಯವಾಗುವ ಬೆನ್ನಲ್ಲೇ ಮಾಫಿಯಾ ಸೃಷ್ಟಿಯಾಗುವ ಎಚ್ಚರಿಕೆ ನೀಡಿದೆ. ಭಾರತ ಸೇರಿ ತನ್ನ 194 ಸದಸ್ಯ ರಾಷ್ಟ್ರಗಳಿಗೆ ಎಚ್ಚರಿಕೆ ಕೊಟ್ಟಿದೆ. ಆನ್‌ಲೈನ್‌ನಲ್ಲಿ ಲಸಿಕೆ ಸಂಬಂಧಿತ ಅಪರಾಧಗಳು ಹೆಚ್ಚಳವಾಗುವ ಜೊತೆಗೆ ಸಂಘಟಿತ ಅಪರಾಧಗಳೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಇಂಟರ್​ಪೋಲ್​ ಎಚ್ಚರಿಕೆ ನೀಡಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ