AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ. ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು […]

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
| Edited By: |

Updated on:Jun 29, 2020 | 6:38 PM

Share

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ.

ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು ಕೇಳಿದೆ.

​ಈ ಹಿಂದೆ ಖ್ವಾಸಿಂ ಸುಲೇಮಾನಿಯನ್ನ ಹತ್ಯೆ ಮಾಡಿಸಿದ್ದು ತಾನೇ ಎಂದು ಡೊನಾಲ್ಡ್​ ಟ್ರಂಪ್ ಹೇಳಿಕೊಂಡಿದ್ದರು. ಹಾಗಾಗಿ ಟ್ರಂಪ್ ವಿರುದ್ಧ ಇರಾನ್ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ.

Published On - 6:37 pm, Mon, 29 June 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌