AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ. ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು […]

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
| Edited By: |

Updated on:Jun 29, 2020 | 6:38 PM

Share

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ.

ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು ಕೇಳಿದೆ.

​ಈ ಹಿಂದೆ ಖ್ವಾಸಿಂ ಸುಲೇಮಾನಿಯನ್ನ ಹತ್ಯೆ ಮಾಡಿಸಿದ್ದು ತಾನೇ ಎಂದು ಡೊನಾಲ್ಡ್​ ಟ್ರಂಪ್ ಹೇಳಿಕೊಂಡಿದ್ದರು. ಹಾಗಾಗಿ ಟ್ರಂಪ್ ವಿರುದ್ಧ ಇರಾನ್ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ.

Published On - 6:37 pm, Mon, 29 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್