AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ. ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು […]

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 29, 2020 | 6:38 PM

Share

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ.

ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು ಕೇಳಿದೆ.

​ಈ ಹಿಂದೆ ಖ್ವಾಸಿಂ ಸುಲೇಮಾನಿಯನ್ನ ಹತ್ಯೆ ಮಾಡಿಸಿದ್ದು ತಾನೇ ಎಂದು ಡೊನಾಲ್ಡ್​ ಟ್ರಂಪ್ ಹೇಳಿಕೊಂಡಿದ್ದರು. ಹಾಗಾಗಿ ಟ್ರಂಪ್ ವಿರುದ್ಧ ಇರಾನ್ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ.

Published On - 6:37 pm, Mon, 29 June 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು