AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ. ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು […]

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 29, 2020 | 6:38 PM

Share

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ.

ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು ಕೇಳಿದೆ.

​ಈ ಹಿಂದೆ ಖ್ವಾಸಿಂ ಸುಲೇಮಾನಿಯನ್ನ ಹತ್ಯೆ ಮಾಡಿಸಿದ್ದು ತಾನೇ ಎಂದು ಡೊನಾಲ್ಡ್​ ಟ್ರಂಪ್ ಹೇಳಿಕೊಂಡಿದ್ದರು. ಹಾಗಾಗಿ ಟ್ರಂಪ್ ವಿರುದ್ಧ ಇರಾನ್ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ.

Published On - 6:37 pm, Mon, 29 June 20

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ