AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ. ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು […]

ಡೊನಾಲ್ಡ್ ಟ್ರಂಪ್ ವಿರುದ್ಧ ಜಾರಿಯಾಯ್ತು ಅರೆಸ್ಟ್ ವಾರಂಟ್
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 29, 2020 | 6:38 PM

Share

ನವೆಂಬರ್​ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲುವ ಕನಸು ಕಾಣುತ್ತಿರುವ ಸದ್ಯದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ದಶ ದಿಕ್ಕುಗಳಿಂದಲೂ ಪ್ರಚಾರಕ್ಕೆ ಬದಲು ಅಪಚಾರವೇ ಹೆಚ್ಚಾಗಿ ಸಿಗುತ್ತಿದೆ. ಈ ಮಧ್ಯೆ ಇರಾನ್​ ಸಹ ತನ್ನ ಕೈಲಾದ ಮಟ್ಟಿಗೆ ಟ್ರಂಪ್​ ವಿರುದ್ಧ ಗುಡುಗಿದೆ.

ಇರಾನ್ ಸೇನಾ ಕಮಾಂಡರ್​ ಖ್ವಾಸಿಂ ಸುಲೇಮಾನಿ ಹತ್ಯೆ ಪ್ರಕರಣ ಸಂಬಂಧ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ವಿರುದ್ಧ ಇರಾನ್ ಸರ್ಕಾರ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ. ಡೊನಾಲ್ಡ್​ ಟ್ರಂಪ್ ಸೇರಿದಂತೆ ಇತರರನ್ನು ಬಂಧಿಸಲು ಇಂಟರ್​ಪೋಲ್ ನೆರವನ್ನು ಕೇಳಿದೆ.

​ಈ ಹಿಂದೆ ಖ್ವಾಸಿಂ ಸುಲೇಮಾನಿಯನ್ನ ಹತ್ಯೆ ಮಾಡಿಸಿದ್ದು ತಾನೇ ಎಂದು ಡೊನಾಲ್ಡ್​ ಟ್ರಂಪ್ ಹೇಳಿಕೊಂಡಿದ್ದರು. ಹಾಗಾಗಿ ಟ್ರಂಪ್ ವಿರುದ್ಧ ಇರಾನ್ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ.

Published On - 6:37 pm, Mon, 29 June 20

Follow Us
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ