AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಕದ್ದಿದ್ದು ತಂದೆ, ಆದ್ರೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು 9 ವರ್ಷದ ಮಗ

ಕಾರು ಕದ್ದಿದ್ದ ವ್ಯಕ್ತಿಗೆ ಗುಂಡು ಹಾರಿಸುವ ಬದಲು ಪೊಲೀಸರು ಆತನ 9 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಇರಾನ್​ನಲ್ಲಿ ನಡೆದಿದೆ. ಬಾಲಕನ ತಂದೆ ಕಾರನ್ನು ಕದ್ದು ಮಗನೊಂದಿಗೆ ಪರಾರಿಯಾಗುತ್ತಿದ್ದ, ಆ ವ್ಯಕ್ತಿಯನ್ನು ತಡೆಯಲು ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು, ಆದರೆ ವ್ಯಕ್ತಿ ಬದಲು ಬಾಲಕನಿಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕಾರು ಕದ್ದಿದ್ದು ತಂದೆ, ಆದ್ರೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು 9 ವರ್ಷದ ಮಗ
ಇರಾನ್ ಫ್ಲ್ಯಾಗ್Image Credit source: Hindustan Times
ನಯನಾ ರಾಜೀವ್
|

Updated on: Jun 11, 2023 | 8:53 AM

Share

ಕಾರು ಕದ್ದಿದ್ದ ವ್ಯಕ್ತಿಗೆ ಗುಂಡು ಹಾರಿಸುವ ಬದಲು ಪೊಲೀಸರು ಆತನ 9 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಇರಾನ್​ನಲ್ಲಿ ನಡೆದಿದೆ. ಬಾಲಕನ ತಂದೆ ಕಾರನ್ನು ಕದ್ದು ಮಗನೊಂದಿಗೆ ಪರಾರಿಯಾಗುತ್ತಿದ್ದ, ಆ ವ್ಯಕ್ತಿಯನ್ನು ತಡೆಯಲು ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು, ಆದರೆ ವ್ಯಕ್ತಿ ಬದಲು ಬಾಲಕನಿಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆ ವ್ಯಕ್ತಿಯ ವಿರುದ್ಧ ಸಾಕಷ್ಟು ಆರೋಪಗಳಿದ್ದವು, ಅದರಲ್ಲಿ ಈ ಕಾರು ಕಳ್ಳತನ ಕೂಡ ಒಂದು. ಕಾರು ನಿಲ್ಲಿಸುವಂತೆ ಸಾಕಷ್ಟು ಬಾರಿ ಪೊಲೀಸರು ಕೇಳಿಕೊಂಡರೂ ಆತ ಕಿವಿಗೊಡದೆ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಹಾಗಾಗಿ ಅನಿವಾರ್ಯವಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.

Shivamogga News: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಮೊರ್ಟೆಜಾ ಡೆಲ್ಫ್ ಜರೆಗಾನಿ ಎನ್ನುವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಇಂತಹ ಘಟನೆ ಇರಾನ್​ನಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ ನವೆಂಬರ್​ನಲ್ಲಿ ಇಝೆಹ್​ ನಗರದಲ್ಲಿ ಹಿಜಾಬ್​ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ 9 ವರ್ಷದ ಕಿಯಾನ್ ಮೇಲೆ ಗುಂಡು ಹಾರಿಸಲಾಗಿತ್ತು.

ಮೃತ ಮಗುವಿನ ತಂದೆ ಶುಕ್ರವಾರ (ಜೂನ್ 9, 2023) ಕಾರು ಕಳ್ಳತನ ಮಾಡಿ ಪರಾರಿಯಾಗಿದ್ದರು, ಕಾರು ಕಳ್ಳತನದ ಸುಳ್ಳು ದೂರಿನ ಆಧಾರದ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಆ ವ್ಯಕ್ತಿ ದೂರಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ