AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಕದ್ದಿದ್ದು ತಂದೆ, ಆದ್ರೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು 9 ವರ್ಷದ ಮಗ

ಕಾರು ಕದ್ದಿದ್ದ ವ್ಯಕ್ತಿಗೆ ಗುಂಡು ಹಾರಿಸುವ ಬದಲು ಪೊಲೀಸರು ಆತನ 9 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಇರಾನ್​ನಲ್ಲಿ ನಡೆದಿದೆ. ಬಾಲಕನ ತಂದೆ ಕಾರನ್ನು ಕದ್ದು ಮಗನೊಂದಿಗೆ ಪರಾರಿಯಾಗುತ್ತಿದ್ದ, ಆ ವ್ಯಕ್ತಿಯನ್ನು ತಡೆಯಲು ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು, ಆದರೆ ವ್ಯಕ್ತಿ ಬದಲು ಬಾಲಕನಿಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕಾರು ಕದ್ದಿದ್ದು ತಂದೆ, ಆದ್ರೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು 9 ವರ್ಷದ ಮಗ
ಇರಾನ್ ಫ್ಲ್ಯಾಗ್Image Credit source: Hindustan Times
ನಯನಾ ರಾಜೀವ್
|

Updated on: Jun 11, 2023 | 8:53 AM

Share

ಕಾರು ಕದ್ದಿದ್ದ ವ್ಯಕ್ತಿಗೆ ಗುಂಡು ಹಾರಿಸುವ ಬದಲು ಪೊಲೀಸರು ಆತನ 9 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಇರಾನ್​ನಲ್ಲಿ ನಡೆದಿದೆ. ಬಾಲಕನ ತಂದೆ ಕಾರನ್ನು ಕದ್ದು ಮಗನೊಂದಿಗೆ ಪರಾರಿಯಾಗುತ್ತಿದ್ದ, ಆ ವ್ಯಕ್ತಿಯನ್ನು ತಡೆಯಲು ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು, ಆದರೆ ವ್ಯಕ್ತಿ ಬದಲು ಬಾಲಕನಿಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆ ವ್ಯಕ್ತಿಯ ವಿರುದ್ಧ ಸಾಕಷ್ಟು ಆರೋಪಗಳಿದ್ದವು, ಅದರಲ್ಲಿ ಈ ಕಾರು ಕಳ್ಳತನ ಕೂಡ ಒಂದು. ಕಾರು ನಿಲ್ಲಿಸುವಂತೆ ಸಾಕಷ್ಟು ಬಾರಿ ಪೊಲೀಸರು ಕೇಳಿಕೊಂಡರೂ ಆತ ಕಿವಿಗೊಡದೆ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಹಾಗಾಗಿ ಅನಿವಾರ್ಯವಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.

Shivamogga News: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಮೊರ್ಟೆಜಾ ಡೆಲ್ಫ್ ಜರೆಗಾನಿ ಎನ್ನುವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಇಂತಹ ಘಟನೆ ಇರಾನ್​ನಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ ನವೆಂಬರ್​ನಲ್ಲಿ ಇಝೆಹ್​ ನಗರದಲ್ಲಿ ಹಿಜಾಬ್​ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ 9 ವರ್ಷದ ಕಿಯಾನ್ ಮೇಲೆ ಗುಂಡು ಹಾರಿಸಲಾಗಿತ್ತು.

ಮೃತ ಮಗುವಿನ ತಂದೆ ಶುಕ್ರವಾರ (ಜೂನ್ 9, 2023) ಕಾರು ಕಳ್ಳತನ ಮಾಡಿ ಪರಾರಿಯಾಗಿದ್ದರು, ಕಾರು ಕಳ್ಳತನದ ಸುಳ್ಳು ದೂರಿನ ಆಧಾರದ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಆ ವ್ಯಕ್ತಿ ದೂರಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ