AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಕದ್ದಿದ್ದು ತಂದೆ, ಆದ್ರೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು 9 ವರ್ಷದ ಮಗ

ಕಾರು ಕದ್ದಿದ್ದ ವ್ಯಕ್ತಿಗೆ ಗುಂಡು ಹಾರಿಸುವ ಬದಲು ಪೊಲೀಸರು ಆತನ 9 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಇರಾನ್​ನಲ್ಲಿ ನಡೆದಿದೆ. ಬಾಲಕನ ತಂದೆ ಕಾರನ್ನು ಕದ್ದು ಮಗನೊಂದಿಗೆ ಪರಾರಿಯಾಗುತ್ತಿದ್ದ, ಆ ವ್ಯಕ್ತಿಯನ್ನು ತಡೆಯಲು ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು, ಆದರೆ ವ್ಯಕ್ತಿ ಬದಲು ಬಾಲಕನಿಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕಾರು ಕದ್ದಿದ್ದು ತಂದೆ, ಆದ್ರೆ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದು 9 ವರ್ಷದ ಮಗ
ಇರಾನ್ ಫ್ಲ್ಯಾಗ್Image Credit source: Hindustan Times
ನಯನಾ ರಾಜೀವ್
|

Updated on: Jun 11, 2023 | 8:53 AM

Share

ಕಾರು ಕದ್ದಿದ್ದ ವ್ಯಕ್ತಿಗೆ ಗುಂಡು ಹಾರಿಸುವ ಬದಲು ಪೊಲೀಸರು ಆತನ 9 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಇರಾನ್​ನಲ್ಲಿ ನಡೆದಿದೆ. ಬಾಲಕನ ತಂದೆ ಕಾರನ್ನು ಕದ್ದು ಮಗನೊಂದಿಗೆ ಪರಾರಿಯಾಗುತ್ತಿದ್ದ, ಆ ವ್ಯಕ್ತಿಯನ್ನು ತಡೆಯಲು ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದರು, ಆದರೆ ವ್ಯಕ್ತಿ ಬದಲು ಬಾಲಕನಿಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆ ವ್ಯಕ್ತಿಯ ವಿರುದ್ಧ ಸಾಕಷ್ಟು ಆರೋಪಗಳಿದ್ದವು, ಅದರಲ್ಲಿ ಈ ಕಾರು ಕಳ್ಳತನ ಕೂಡ ಒಂದು. ಕಾರು ನಿಲ್ಲಿಸುವಂತೆ ಸಾಕಷ್ಟು ಬಾರಿ ಪೊಲೀಸರು ಕೇಳಿಕೊಂಡರೂ ಆತ ಕಿವಿಗೊಡದೆ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಹಾಗಾಗಿ ಅನಿವಾರ್ಯವಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ.

Shivamogga News: ವಸತಿ ಶಾಲೆಯಲ್ಲಿದ್ದ ವಿದ್ಯಾರ್ಥಿನಿ ನಿಗೂಢ ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಮೊರ್ಟೆಜಾ ಡೆಲ್ಫ್ ಜರೆಗಾನಿ ಎನ್ನುವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಇಂತಹ ಘಟನೆ ಇರಾನ್​ನಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ ನವೆಂಬರ್​ನಲ್ಲಿ ಇಝೆಹ್​ ನಗರದಲ್ಲಿ ಹಿಜಾಬ್​ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ 9 ವರ್ಷದ ಕಿಯಾನ್ ಮೇಲೆ ಗುಂಡು ಹಾರಿಸಲಾಗಿತ್ತು.

ಮೃತ ಮಗುವಿನ ತಂದೆ ಶುಕ್ರವಾರ (ಜೂನ್ 9, 2023) ಕಾರು ಕಳ್ಳತನ ಮಾಡಿ ಪರಾರಿಯಾಗಿದ್ದರು, ಕಾರು ಕಳ್ಳತನದ ಸುಳ್ಳು ದೂರಿನ ಆಧಾರದ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಆ ವ್ಯಕ್ತಿ ದೂರಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ