AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abbas-Ali Soleimani: ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆ

ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರನ್ನು ಹತ್ಯೆ ಮಾಡಲಾಗಿದೆ.

Abbas-Ali Soleimani: ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆ
ಅಬ್ಬಾಸ್-ಅಲಿ ಸೊಲೈಮಾನಿ
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2023 | 3:13 PM

Share

ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ (Abbas-Ali Soleimani) ಅವರನ್ನು ಹತ್ಯೆ ಮಾಡಲಾಗಿದೆ. ಇರಾನ್​​ನಲ್ಲಿ ನಡೆದ​​ ದಾಳಿಯಲ್ಲಿ ಇರಾನ್ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆಯಾಗಿದ್ದಾರೆ ಎಂದು ಹೇಳಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಇರಾನ್‌ನ ಪ್ರಬಲ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರನ್ನು ಸಶಸ್ತ್ರ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ. ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆಯಾದಾಗ ಬ್ಯಾಂಕ್‌ನೊಳಗಿದ್ದರು. ಅಪರಿಚಿತ ವ್ಯಕ್ತಿಯೊಬ್ಬ ಬಂದು ಬ್ಯಾಂಕ್ ಗಾರ್ಡ್​​ನಿಂದ ಕಾವಲುಗಾರನ ಬಂದೂಕನ್ನು ಕಸಿದುಕೊಂಡು ಅಯತೊಲ್ಲಾ ಅಬ್ಬಾಸ್-ಅಲಿ ಸೊಲೈಮಾನಿ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಅಬ್ಬಾಸ್-ಅಲಿ ಸೊಲೈಮಾನಿ ಅವರು ದೇಶದ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುವ ತಜ್ಞರ ಸಭೆಯ ಸದಸ್ಯರಾಗಿದ್ದರು. ಇರಾನ್ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರ ಮೇಲೆ ಬುಧವಾರದಂದು ಉತ್ತರ ಪ್ರಾಂತ್ಯದ ಮಜಂದರಾನ್‌ನ ಬಾಬೋಲ್ಸರ್ ನಗರದಲ್ಲಿ ದಾಳಿ ನಡೆದಿದೆ. ದಾಳಿ ನಡೆದ ಕೂಡಲೇ ದಾಳಿ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

Published On - 3:05 pm, Wed, 26 April 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ