AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abbas-Ali Soleimani: ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆ

ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರನ್ನು ಹತ್ಯೆ ಮಾಡಲಾಗಿದೆ.

Abbas-Ali Soleimani: ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆ
ಅಬ್ಬಾಸ್-ಅಲಿ ಸೊಲೈಮಾನಿ
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2023 | 3:13 PM

Share

ಇರಾನ್​​ನ ಹಿರಿಯ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ (Abbas-Ali Soleimani) ಅವರನ್ನು ಹತ್ಯೆ ಮಾಡಲಾಗಿದೆ. ಇರಾನ್​​ನಲ್ಲಿ ನಡೆದ​​ ದಾಳಿಯಲ್ಲಿ ಇರಾನ್ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆಯಾಗಿದ್ದಾರೆ ಎಂದು ಹೇಳಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಇರಾನ್‌ನ ಪ್ರಬಲ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರನ್ನು ಸಶಸ್ತ್ರ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ. ಅಬ್ಬಾಸ್-ಅಲಿ ಸೊಲೈಮಾನಿ ಹತ್ಯೆಯಾದಾಗ ಬ್ಯಾಂಕ್‌ನೊಳಗಿದ್ದರು. ಅಪರಿಚಿತ ವ್ಯಕ್ತಿಯೊಬ್ಬ ಬಂದು ಬ್ಯಾಂಕ್ ಗಾರ್ಡ್​​ನಿಂದ ಕಾವಲುಗಾರನ ಬಂದೂಕನ್ನು ಕಸಿದುಕೊಂಡು ಅಯತೊಲ್ಲಾ ಅಬ್ಬಾಸ್-ಅಲಿ ಸೊಲೈಮಾನಿ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಅಬ್ಬಾಸ್-ಅಲಿ ಸೊಲೈಮಾನಿ ಅವರು ದೇಶದ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುವ ತಜ್ಞರ ಸಭೆಯ ಸದಸ್ಯರಾಗಿದ್ದರು. ಇರಾನ್ ಧರ್ಮಗುರು ಅಬ್ಬಾಸ್-ಅಲಿ ಸೊಲೈಮಾನಿ ಅವರ ಮೇಲೆ ಬುಧವಾರದಂದು ಉತ್ತರ ಪ್ರಾಂತ್ಯದ ಮಜಂದರಾನ್‌ನ ಬಾಬೋಲ್ಸರ್ ನಗರದಲ್ಲಿ ದಾಳಿ ನಡೆದಿದೆ. ದಾಳಿ ನಡೆದ ಕೂಡಲೇ ದಾಳಿ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

Published On - 3:05 pm, Wed, 26 April 23

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ